Advertisement
ಸುದ್ದಿಗಳು

ಹರಿಹರದಲ್ಲೂ ಉದ್ಘಾಟನೆಯಾಗದ ಶುದ್ಧ ಕುಡಿಯುವ ನೀರಿನ ಘಟಕ

Share

ಹರಿಹರ ಪಳ್ಳತ್ತಡ್ಕ: ಹರಿಹರ ಪಳ್ಳತ್ತಡ್ಕದಲ್ಲಿ ರಚನೆಗೊಂಡ ಕುಡಿಯುವ ನೀರಿನ ಘಟಕ ಒಂದು ವರ್ಷವಾದರೂ ಉದ್ಘಾಟನೆಯಾಗಿಲ್ಲ. ಇದರಿಂದ ಯೋಜನೆಯೊಂದು ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗಿದೆ.  ಜನರ ಹಣವನ್ನು  ಸರಕಾರ ಹೇಗೆ ಪೋಲು ಮಾಡುತ್ತದೆ, ಉಪಯೋಗಕ್ಕೆ ಬಾರದಂತೆ ಮಾಡುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದು ಸಾರ್ವಜನಿಕರು  ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸುಳ್ಯ ತಾಲೂಕಿನ ಬಹುತೇಕ ಎಲ್ಲಾ ಕಡೆಗಳಲ್ಲೂ ಈ ಯೋಜನೆ ಉಪಯೋಗಕ್ಕಿಲ್ಲದಾಗಿದೆ. ಅಧಿಕಾರಿಗಳು ಈ ಕಡೆಗೆ ಗಮನಹರಿಸಬೇಕಿದೆ.

ಈ ಬಗ್ಗೆ ಹರಿಹರ ಪಲ್ಲತ್ತಡ್ಕದ ಮಿಥುನ್ ಕುಮಾರ್ ಸೋನ ಹೀಗೆ ಹೇಳುತ್ತಾರೆ,ಇದು ನನ್ನ ಕಣ್ಣಿಗೆ ಒಂದು ವರ್ಷದಿಂದ ಕಾಣುತ್ತಿದೆ.. ಯಾರೂ ಇದರ ಸದುಪಯೋಗ ಪಡಿಸಿಕೊಂಡಿರುವುದು ಕಂಡುಬಂದಿಲ್ಲ‌.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

11 minutes ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

5 days ago