Categories: Uncategorized

ಹರಿಹರ ಪಳ್ಳತ್ತಡ್ಕ : ಬಿ ಎಸ್ ಎನ್ ಎಲ್ ಮೊಬೈಲ್ ಅವ್ಯವಸ್ಥೆ ವಿರುದ್ಧ ವಿನೂತನ ಪ್ರತಿಭಟನೆಗೆ ಸಿದ್ಧತೆ

Share

ಗುತ್ತಿಗಾರು: ಹರಿಹರ ಪಳ್ಳತ್ತಡ್ಕ ಹಾಗೂ ಸುತ್ತಮುತ್ತಲ ಜನತೆ ಸರಕಾರಿ ಸಾಮ್ಯದ ಬಿಎಸ್ಎನ್ಎಲ್ ಮೊಬೈಲ್ ಸೇವೆಯನ್ನು ಅವಲಂಬಿತರಾಗಿದ್ದು ಇದೀಗ ಅವ್ಯವಸ್ಥೆ ಹಿನ್ನೆಲೆಯಲ್ಲಿ  ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆಗೆ ಸಿದ್ಧತೆ ನಡೆಯಲಿದೆ.

Advertisement
Advertisement

ಹರಿಹರದಲ್ಲಿ ಈಗ ಕಾರ್ಯಚರಿಸುತ್ತಿರುವ ಟವರ್ ಬಹುತೇಕ ಅವಧಿಯಲ್ಲಿ ಸೇವೆಗೆ ದೊರಕುತಿಲ್ಲ.ಕರೆಂಟು ಇಲ್ಲದಾಗ ಕಣ್ಮರೆಯಾಗುತಿದ್ದ ಸಿಗ್ನಲ್ ಇತ್ತೀಚೆಗೆ ಕರೆಂಟು ಇದ್ದಾಗಲು ಇರುತಿಲ್ಲ.ರಾತ್ರಿ ಎಂಟರ ಆಸುಪಾಸಿನ ವೇಳೆಗೆ ನಿತ್ಯವೂ ಮೊಬೈಲ್ ಸ್ತಗಿತಗೊಳ್ಳುತ್ತಿದೆ.ಗುಡುಗು.ಮಿಂಚು ಇಲ್ಲದೆ ಶುಭ್ರ ವಾತಾವರಣವಿದ್ದು .ಕರೆಂಟು ಇದ್ದರು ನೆಟ್ ವರ್ಕು ಸ್ತಗಿತವಾಗುತ್ತಿರುವ ಉದ್ದೇಶ ಬಳಕೆದಾರರಿಗೆ ಅರಿಯದಾಗಿದೆ.ಈ ಕುರಿತು ನಿಗಮದ ಅಧಿಕಾರಿಗಳನ್ನು ಹಲವು ಬಾರಿ ವಿಚಾರಿಸಲಾಗಿದೆ. ಹಾಗಿದ್ದರೂ ಇನ್ನೂ ಸರಿಯಾಗಲ್ಲ. ಹೀಗಾಗಿ ಉಪಯೋಗಕ್ಕೆ ಬಾರದ ಟವರಿನ ಸೇವೆಯಲ್ಲಿನ ಲೋಪ ಖಂಡಿಸಿ. ಅಧಿಕಾರಿಗಳಿಗೆ , ಜನಪ್ರತಿನಿಧಿಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಇನ್ನೆರಡು ದಿನದೊಳಗೆ ಸೂಕ್ತ ಕ್ರಮ ಜರಗಿಸದೇ ಹೋದಲ್ಲಿ ಜೂ.18ಕ್ಕೆ ಮಂಗಳವಾರ 10-00ಕ್ಕೆ ಟವರಿಗೆ ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆ ನಡೆಯಲಿದೆ ಎಂದು ಬಳಕೆದಾರರು ಹೇಳಿದ್ದಾರೆ.

 

 

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಷಾಢ ಮಾಸದಲ್ಲಿ ಶಕ್ತಿದೇವತೆಯ ಉಪಾಸನೆ ಏಕೆ ಅಗತ್ಯ..?

ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…

6 hours ago

ಸೇವೆಗಳನ್ನು ಸುಧಾರಿಸಲು ಭಕ್ತರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಟಿಟಿಡಿ

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…

6 hours ago

ರೈತರಿಗೆ ಕೃಷಿ ಬಗ್ಗೆ ಅರಿವು ಕಾರ್ಯಕ್ರಮ

ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…

6 hours ago

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

8 hours ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

9 hours ago