Advertisement
Categories: Uncategorized

ಹರಿಹರ ಪಳ್ಳತ್ತಡ್ಕ : ಬಿ ಎಸ್ ಎನ್ ಎಲ್ ಮೊಬೈಲ್ ಅವ್ಯವಸ್ಥೆ ವಿರುದ್ಧ ವಿನೂತನ ಪ್ರತಿಭಟನೆಗೆ ಸಿದ್ಧತೆ

Share

ಗುತ್ತಿಗಾರು: ಹರಿಹರ ಪಳ್ಳತ್ತಡ್ಕ ಹಾಗೂ ಸುತ್ತಮುತ್ತಲ ಜನತೆ ಸರಕಾರಿ ಸಾಮ್ಯದ ಬಿಎಸ್ಎನ್ಎಲ್ ಮೊಬೈಲ್ ಸೇವೆಯನ್ನು ಅವಲಂಬಿತರಾಗಿದ್ದು ಇದೀಗ ಅವ್ಯವಸ್ಥೆ ಹಿನ್ನೆಲೆಯಲ್ಲಿ  ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆಗೆ ಸಿದ್ಧತೆ ನಡೆಯಲಿದೆ.

Advertisement
Advertisement

ಹರಿಹರದಲ್ಲಿ ಈಗ ಕಾರ್ಯಚರಿಸುತ್ತಿರುವ ಟವರ್ ಬಹುತೇಕ ಅವಧಿಯಲ್ಲಿ ಸೇವೆಗೆ ದೊರಕುತಿಲ್ಲ.ಕರೆಂಟು ಇಲ್ಲದಾಗ ಕಣ್ಮರೆಯಾಗುತಿದ್ದ ಸಿಗ್ನಲ್ ಇತ್ತೀಚೆಗೆ ಕರೆಂಟು ಇದ್ದಾಗಲು ಇರುತಿಲ್ಲ.ರಾತ್ರಿ ಎಂಟರ ಆಸುಪಾಸಿನ ವೇಳೆಗೆ ನಿತ್ಯವೂ ಮೊಬೈಲ್ ಸ್ತಗಿತಗೊಳ್ಳುತ್ತಿದೆ.ಗುಡುಗು.ಮಿಂಚು ಇಲ್ಲದೆ ಶುಭ್ರ ವಾತಾವರಣವಿದ್ದು .ಕರೆಂಟು ಇದ್ದರು ನೆಟ್ ವರ್ಕು ಸ್ತಗಿತವಾಗುತ್ತಿರುವ ಉದ್ದೇಶ ಬಳಕೆದಾರರಿಗೆ ಅರಿಯದಾಗಿದೆ.ಈ ಕುರಿತು ನಿಗಮದ ಅಧಿಕಾರಿಗಳನ್ನು ಹಲವು ಬಾರಿ ವಿಚಾರಿಸಲಾಗಿದೆ. ಹಾಗಿದ್ದರೂ ಇನ್ನೂ ಸರಿಯಾಗಲ್ಲ. ಹೀಗಾಗಿ ಉಪಯೋಗಕ್ಕೆ ಬಾರದ ಟವರಿನ ಸೇವೆಯಲ್ಲಿನ ಲೋಪ ಖಂಡಿಸಿ. ಅಧಿಕಾರಿಗಳಿಗೆ , ಜನಪ್ರತಿನಿಧಿಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಇನ್ನೆರಡು ದಿನದೊಳಗೆ ಸೂಕ್ತ ಕ್ರಮ ಜರಗಿಸದೇ ಹೋದಲ್ಲಿ ಜೂ.18ಕ್ಕೆ ಮಂಗಳವಾರ 10-00ಕ್ಕೆ ಟವರಿಗೆ ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆ ನಡೆಯಲಿದೆ ಎಂದು ಬಳಕೆದಾರರು ಹೇಳಿದ್ದಾರೆ.

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

13 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 days ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

2 days ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

2 days ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

2 days ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

2 days ago