Advertisement
Categories: Uncategorized

ಹರಿಹರ ಪಳ್ಳತ್ತಡ್ಕ : ಬಿ ಎಸ್ ಎನ್ ಎಲ್ ಮೊಬೈಲ್ ಅವ್ಯವಸ್ಥೆ ವಿರುದ್ಧ ವಿನೂತನ ಪ್ರತಿಭಟನೆಗೆ ಸಿದ್ಧತೆ

Share

ಗುತ್ತಿಗಾರು: ಹರಿಹರ ಪಳ್ಳತ್ತಡ್ಕ ಹಾಗೂ ಸುತ್ತಮುತ್ತಲ ಜನತೆ ಸರಕಾರಿ ಸಾಮ್ಯದ ಬಿಎಸ್ಎನ್ಎಲ್ ಮೊಬೈಲ್ ಸೇವೆಯನ್ನು ಅವಲಂಬಿತರಾಗಿದ್ದು ಇದೀಗ ಅವ್ಯವಸ್ಥೆ ಹಿನ್ನೆಲೆಯಲ್ಲಿ  ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆಗೆ ಸಿದ್ಧತೆ ನಡೆಯಲಿದೆ.

ಹರಿಹರದಲ್ಲಿ ಈಗ ಕಾರ್ಯಚರಿಸುತ್ತಿರುವ ಟವರ್ ಬಹುತೇಕ ಅವಧಿಯಲ್ಲಿ ಸೇವೆಗೆ ದೊರಕುತಿಲ್ಲ.ಕರೆಂಟು ಇಲ್ಲದಾಗ ಕಣ್ಮರೆಯಾಗುತಿದ್ದ ಸಿಗ್ನಲ್ ಇತ್ತೀಚೆಗೆ ಕರೆಂಟು ಇದ್ದಾಗಲು ಇರುತಿಲ್ಲ.ರಾತ್ರಿ ಎಂಟರ ಆಸುಪಾಸಿನ ವೇಳೆಗೆ ನಿತ್ಯವೂ ಮೊಬೈಲ್ ಸ್ತಗಿತಗೊಳ್ಳುತ್ತಿದೆ.ಗುಡುಗು.ಮಿಂಚು ಇಲ್ಲದೆ ಶುಭ್ರ ವಾತಾವರಣವಿದ್ದು .ಕರೆಂಟು ಇದ್ದರು ನೆಟ್ ವರ್ಕು ಸ್ತಗಿತವಾಗುತ್ತಿರುವ ಉದ್ದೇಶ ಬಳಕೆದಾರರಿಗೆ ಅರಿಯದಾಗಿದೆ.ಈ ಕುರಿತು ನಿಗಮದ ಅಧಿಕಾರಿಗಳನ್ನು ಹಲವು ಬಾರಿ ವಿಚಾರಿಸಲಾಗಿದೆ. ಹಾಗಿದ್ದರೂ ಇನ್ನೂ ಸರಿಯಾಗಲ್ಲ. ಹೀಗಾಗಿ ಉಪಯೋಗಕ್ಕೆ ಬಾರದ ಟವರಿನ ಸೇವೆಯಲ್ಲಿನ ಲೋಪ ಖಂಡಿಸಿ. ಅಧಿಕಾರಿಗಳಿಗೆ , ಜನಪ್ರತಿನಿಧಿಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಇನ್ನೆರಡು ದಿನದೊಳಗೆ ಸೂಕ್ತ ಕ್ರಮ ಜರಗಿಸದೇ ಹೋದಲ್ಲಿ ಜೂ.18ಕ್ಕೆ ಮಂಗಳವಾರ 10-00ಕ್ಕೆ ಟವರಿಗೆ ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆ ನಡೆಯಲಿದೆ ಎಂದು ಬಳಕೆದಾರರು ಹೇಳಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

2 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

2 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

3 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

15 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

24 hours ago