Advertisement
Categories: Uncategorized

ಹರಿಹರ ಪಳ್ಳತ್ತಡ್ಕ : ಬಿ ಎಸ್ ಎನ್ ಎಲ್ ಮೊಬೈಲ್ ಅವ್ಯವಸ್ಥೆ ವಿರುದ್ಧ ವಿನೂತನ ಪ್ರತಿಭಟನೆಗೆ ಸಿದ್ಧತೆ

Share

ಗುತ್ತಿಗಾರು: ಹರಿಹರ ಪಳ್ಳತ್ತಡ್ಕ ಹಾಗೂ ಸುತ್ತಮುತ್ತಲ ಜನತೆ ಸರಕಾರಿ ಸಾಮ್ಯದ ಬಿಎಸ್ಎನ್ಎಲ್ ಮೊಬೈಲ್ ಸೇವೆಯನ್ನು ಅವಲಂಬಿತರಾಗಿದ್ದು ಇದೀಗ ಅವ್ಯವಸ್ಥೆ ಹಿನ್ನೆಲೆಯಲ್ಲಿ  ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆಗೆ ಸಿದ್ಧತೆ ನಡೆಯಲಿದೆ.

ಹರಿಹರದಲ್ಲಿ ಈಗ ಕಾರ್ಯಚರಿಸುತ್ತಿರುವ ಟವರ್ ಬಹುತೇಕ ಅವಧಿಯಲ್ಲಿ ಸೇವೆಗೆ ದೊರಕುತಿಲ್ಲ.ಕರೆಂಟು ಇಲ್ಲದಾಗ ಕಣ್ಮರೆಯಾಗುತಿದ್ದ ಸಿಗ್ನಲ್ ಇತ್ತೀಚೆಗೆ ಕರೆಂಟು ಇದ್ದಾಗಲು ಇರುತಿಲ್ಲ.ರಾತ್ರಿ ಎಂಟರ ಆಸುಪಾಸಿನ ವೇಳೆಗೆ ನಿತ್ಯವೂ ಮೊಬೈಲ್ ಸ್ತಗಿತಗೊಳ್ಳುತ್ತಿದೆ.ಗುಡುಗು.ಮಿಂಚು ಇಲ್ಲದೆ ಶುಭ್ರ ವಾತಾವರಣವಿದ್ದು .ಕರೆಂಟು ಇದ್ದರು ನೆಟ್ ವರ್ಕು ಸ್ತಗಿತವಾಗುತ್ತಿರುವ ಉದ್ದೇಶ ಬಳಕೆದಾರರಿಗೆ ಅರಿಯದಾಗಿದೆ.ಈ ಕುರಿತು ನಿಗಮದ ಅಧಿಕಾರಿಗಳನ್ನು ಹಲವು ಬಾರಿ ವಿಚಾರಿಸಲಾಗಿದೆ. ಹಾಗಿದ್ದರೂ ಇನ್ನೂ ಸರಿಯಾಗಲ್ಲ. ಹೀಗಾಗಿ ಉಪಯೋಗಕ್ಕೆ ಬಾರದ ಟವರಿನ ಸೇವೆಯಲ್ಲಿನ ಲೋಪ ಖಂಡಿಸಿ. ಅಧಿಕಾರಿಗಳಿಗೆ , ಜನಪ್ರತಿನಿಧಿಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಇನ್ನೆರಡು ದಿನದೊಳಗೆ ಸೂಕ್ತ ಕ್ರಮ ಜರಗಿಸದೇ ಹೋದಲ್ಲಿ ಜೂ.18ಕ್ಕೆ ಮಂಗಳವಾರ 10-00ಕ್ಕೆ ಟವರಿಗೆ ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆ ನಡೆಯಲಿದೆ ಎಂದು ಬಳಕೆದಾರರು ಹೇಳಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

18 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago