ಚಂಡೀಗಢ: ಹರ್ಯಾಣದ ಮುಖ್ಯ ಮಂತ್ರಿಯಾಗಿ ಮನೋಹರ್ ಲಾಲ್ ಖಟ್ಟರ್ ಅವರು ಪ್ರಮಾಣ ವಚನ ಸ್ಪೀಕರಿಸಿದರು.
ಚಂಡೀಗಢದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಹರ್ಯಾಣದ ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಅವರು ಪ್ರಮಾಣವಚನ ಬೋಧಿಸಿದರು. ಖಟ್ಟರ್ ಎರಡನೇ ಅವಧಿಗೆ ಹರ್ಯಾಣದ ಮುಖ್ಯ ಮಂತ್ರಿಯಾಗಿದ್ದಾರೆ.
ಉಪಮುಖ್ಯ ಮಂತ್ರಿಯಾಗಿ ಜನನಾಯಕ್ ಜನತಾ ಪಕ್ಷದ (ಜೆಜೆಪಿ) ದುಷ್ಯಂತ್ ಚೌಟಾಲ ಪ್ರಮಾಣ ವಚನ ಸ್ವೀಕರಿಸಿದರು. ಪಕ್ಷೇತರ ಶಾಸಕರು ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರಕಾರಕ್ಕೆ ಬೆಂಬಲ ಘೋಷಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…