ಚಂಡೀಗಢ: ಹರ್ಯಾಣದ ಮುಖ್ಯ ಮಂತ್ರಿಯಾಗಿ ಮನೋಹರ್ ಲಾಲ್ ಖಟ್ಟರ್ ಅವರು ಪ್ರಮಾಣ ವಚನ ಸ್ಪೀಕರಿಸಿದರು.
ಚಂಡೀಗಢದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಹರ್ಯಾಣದ ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಅವರು ಪ್ರಮಾಣವಚನ ಬೋಧಿಸಿದರು. ಖಟ್ಟರ್ ಎರಡನೇ ಅವಧಿಗೆ ಹರ್ಯಾಣದ ಮುಖ್ಯ ಮಂತ್ರಿಯಾಗಿದ್ದಾರೆ.
ಉಪಮುಖ್ಯ ಮಂತ್ರಿಯಾಗಿ ಜನನಾಯಕ್ ಜನತಾ ಪಕ್ಷದ (ಜೆಜೆಪಿ) ದುಷ್ಯಂತ್ ಚೌಟಾಲ ಪ್ರಮಾಣ ವಚನ ಸ್ವೀಕರಿಸಿದರು. ಪಕ್ಷೇತರ ಶಾಸಕರು ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರಕಾರಕ್ಕೆ ಬೆಂಬಲ ಘೋಷಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…