ಕನಕಮಜಲು: ಕನಕಮಜಲು ಯುವಕ ಮಂಡಲದ ವತಿಯಿಂದ ಭಾನುವಾರ ಹಲಸು ಪ್ರಿಯರಿಗೆ ಉಚಿತವಾಗಿ ಹಲಸು ನೀಡುವ ಕಾರ್ಯಕ್ರಮ ನಡೆಯಿತು.
ಸುಳ್ಯ-ಪುತ್ತೂರು ರಸ್ತೆಯಲ್ಲಿ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತಭವನದ ಎದುರುಗಡೆ ರಸ್ತೆ ಬದಿ ಹಲಸಿನ ಹಣ್ಣು ರಾಶಿ ಹಾಕಿ ಹಲಸು ಪ್ರೇಮಿಗಳಿಗೆ ಉಚಿತವಾಗಿ ನೀಡಲಾಯಿತು. ಈ ಮೂಲಕ ಹಲಸಿನ ಬಗ್ಗೆ ಆಸಕ್ತಿ ಹುಟ್ಟಿಸುವ ಹಾಗೂ ಹಲಸು ರುಚಿಯನ್ನು ಹಲಸು ಪ್ರೇಮಿಗಳು ಸವಿಯುವಂತೆ ಮಾಡಿದರು.
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…