ಕನಕಮಜಲು: ಕನಕಮಜಲು ಯುವಕ ಮಂಡಲದ ವತಿಯಿಂದ ಭಾನುವಾರ ಹಲಸು ಪ್ರಿಯರಿಗೆ ಉಚಿತವಾಗಿ ಹಲಸು ನೀಡುವ ಕಾರ್ಯಕ್ರಮ ನಡೆಯಿತು.
ಸುಳ್ಯ-ಪುತ್ತೂರು ರಸ್ತೆಯಲ್ಲಿ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತಭವನದ ಎದುರುಗಡೆ ರಸ್ತೆ ಬದಿ ಹಲಸಿನ ಹಣ್ಣು ರಾಶಿ ಹಾಕಿ ಹಲಸು ಪ್ರೇಮಿಗಳಿಗೆ ಉಚಿತವಾಗಿ ನೀಡಲಾಯಿತು. ಈ ಮೂಲಕ ಹಲಸಿನ ಬಗ್ಗೆ ಆಸಕ್ತಿ ಹುಟ್ಟಿಸುವ ಹಾಗೂ ಹಲಸು ರುಚಿಯನ್ನು ಹಲಸು ಪ್ರೇಮಿಗಳು ಸವಿಯುವಂತೆ ಮಾಡಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…