ಕನಕಮಜಲು: ಕನಕಮಜಲು ಯುವಕ ಮಂಡಲದ ವತಿಯಿಂದ ಭಾನುವಾರ ಹಲಸು ಪ್ರಿಯರಿಗೆ ಉಚಿತವಾಗಿ ಹಲಸು ನೀಡುವ ಕಾರ್ಯಕ್ರಮ ನಡೆಯಿತು.
ಸುಳ್ಯ-ಪುತ್ತೂರು ರಸ್ತೆಯಲ್ಲಿ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತಭವನದ ಎದುರುಗಡೆ ರಸ್ತೆ ಬದಿ ಹಲಸಿನ ಹಣ್ಣು ರಾಶಿ ಹಾಕಿ ಹಲಸು ಪ್ರೇಮಿಗಳಿಗೆ ಉಚಿತವಾಗಿ ನೀಡಲಾಯಿತು. ಈ ಮೂಲಕ ಹಲಸಿನ ಬಗ್ಗೆ ಆಸಕ್ತಿ ಹುಟ್ಟಿಸುವ ಹಾಗೂ ಹಲಸು ರುಚಿಯನ್ನು ಹಲಸು ಪ್ರೇಮಿಗಳು ಸವಿಯುವಂತೆ ಮಾಡಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…