ಕನಕಮಜಲು: ಕನಕಮಜಲು ಯುವಕ ಮಂಡಲದ ವತಿಯಿಂದ ಭಾನುವಾರ ಹಲಸು ಪ್ರಿಯರಿಗೆ ಉಚಿತವಾಗಿ ಹಲಸು ನೀಡುವ ಕಾರ್ಯಕ್ರಮ ನಡೆಯಿತು.
ಸುಳ್ಯ-ಪುತ್ತೂರು ರಸ್ತೆಯಲ್ಲಿ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತಭವನದ ಎದುರುಗಡೆ ರಸ್ತೆ ಬದಿ ಹಲಸಿನ ಹಣ್ಣು ರಾಶಿ ಹಾಕಿ ಹಲಸು ಪ್ರೇಮಿಗಳಿಗೆ ಉಚಿತವಾಗಿ ನೀಡಲಾಯಿತು. ಈ ಮೂಲಕ ಹಲಸಿನ ಬಗ್ಗೆ ಆಸಕ್ತಿ ಹುಟ್ಟಿಸುವ ಹಾಗೂ ಹಲಸು ರುಚಿಯನ್ನು ಹಲಸು ಪ್ರೇಮಿಗಳು ಸವಿಯುವಂತೆ ಮಾಡಿದರು.
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…
ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…