ಕನಕಮಜಲು: ಕನಕಮಜಲು ಯುವಕ ಮಂಡಲದ ವತಿಯಿಂದ ಭಾನುವಾರ ಹಲಸು ಪ್ರಿಯರಿಗೆ ಉಚಿತವಾಗಿ ಹಲಸು ನೀಡುವ ಕಾರ್ಯಕ್ರಮ ನಡೆಯಿತು.
ಸುಳ್ಯ-ಪುತ್ತೂರು ರಸ್ತೆಯಲ್ಲಿ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತಭವನದ ಎದುರುಗಡೆ ರಸ್ತೆ ಬದಿ ಹಲಸಿನ ಹಣ್ಣು ರಾಶಿ ಹಾಕಿ ಹಲಸು ಪ್ರೇಮಿಗಳಿಗೆ ಉಚಿತವಾಗಿ ನೀಡಲಾಯಿತು. ಈ ಮೂಲಕ ಹಲಸಿನ ಬಗ್ಗೆ ಆಸಕ್ತಿ ಹುಟ್ಟಿಸುವ ಹಾಗೂ ಹಲಸು ರುಚಿಯನ್ನು ಹಲಸು ಪ್ರೇಮಿಗಳು ಸವಿಯುವಂತೆ ಮಾಡಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…