ಸುಳ್ಯ: ಸಾಂಸ್ಕೃತಿಕ ಸಂಘ ಹಳೆಗೇಟು ವತಿಯಿಂದ ಮೂರು ದಿನಗಳ ಕಾಲ ನಡೆದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಸೋಮವಾರ ಆರಂಭಗೊಂಡು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆದ ಗಣೇಶೋತ್ಸವ ಸಮಾಪನದ ಅಂಗವಾಗಿ ಬುಧವಾರ ಸಂಜೆ ವೈಭವದ ಶೋಭಾಯಾತ್ರೆ ನಡೆಯಿತು.
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…
ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…
https://youtu.be/_3oJulDTrjI?si=aPComSJYcu2B1sEJ