ಸುಳ್ಯ: ಸುಳ್ಯ ಕಾಂತಮಂಗಲಕ್ಕೆ ಆಗಮಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಇಲ್ಲಿನ ಹೋಟೆಲೊಂದರಲ್ಲಿ ಚಾ ಸವಿದರು.
ಬಿಜೆಪಿ ಮುಖಂಡರೊಂದಿಗೆ ಚಹಾ ಮತ್ತು ನೀರುಳ್ಳಿ ಬಜೆಯ ರುಚಿ ಸವಿದ ಅವರು ಹೋಟೆಲ್ ನವರೊಂದಿಗೆ ಮತ್ತು ಸ್ಥಳೀಯರ ಜೊತೆ ಉಭಯ ಕುಶಲೋಪರಿ ನಡೆಸಿದರು. ಸಂಸದರ ಜೊತೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಸೆಲ್ಫಿ ತೆಗೆಸಿಕೊಂಡರು.
ತೃತೀಯ ಬಾರಿಗೆ ಲೋಕಸಭಾ ಸದಸ್ಯನಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಕಾಂತಮಂಗಲಕ್ಕೆ ಆಗಮಿಸಿದ ನಳಿನ್ ಕುಮಾರ್ ರಿಗೆ ಸ್ಥಳೀಯರು ಸ್ವಾಗತ ನೀಡಿದರು.
ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ,ಪ್ರಮುಖರಾದ ಸುರೇಶ್ ಕಣೆಮರಡ್ಕ, ನವೀನ್ ರೈ ಮೇನಾಲ, ಎ.ವಿ.ತೀರ್ಥರಾಮ, ಸುಬೋದ್ ಶೆಟ್ಟಿ ಮೇನಾಲ, ಭಾಗೀರಥಿ ಮುರುಳ್ಯ, ಮತ್ತಿತರರು ಉಪಸ್ಥಿತರಿದ್ದರು.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…