MIRROR FOCUS

ಹವಾಮಾನದ ವ್ಯತ್ಯಾಸ ಕುತೂಹಲಕಾರಿ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೊನ್ನೆ ಮೊನ್ನೆ ಕ್ಯಾರ್ ಚಂಡಮಾರುತದ ಭೀತಿ ಕರಾವಳಿಯಲ್ಲಿತ್ತು. ನಂತರ ಈ ಭಯ ದೂರವಾದ ಬಳಿಕ ಇನ್ನೆರಡು ಚಂಡಮಾರುತದ ಭೀತಿಯೂ ಇತ್ತು. ಸದ್ಯ ಈ ಭಯ ದೂರವಾಯಿತು. ಮಳೆ ಇನ್ನೂ ಒಂದೆರಡು ದಿನ ಇರುತ್ತದೆ. ಏಕೆಂದರೆ ಹವಾಮಾನದ ಬದಲಾವಣೆ ಕುತೂಹಲಕಾರಿ. ಹೀಗಾಗಿಯೇ  ಇಲಾಖೆಗಳು ಸನ್ನದ್ಧವಾಗಿರಬೇಕಾದ ಅನಿವಾರ್ಯತೆ ಇರುತ್ತದೆ.  ಮಳೆ ಹಾಗೂ ಹವಾಮಾನದ ವ್ಯತ್ಯಾಸ ಕಿಲೋಮೀಟರ್ ನಲ್ಲಿ ವ್ಯತ್ಯಾಸವಾಗುತ್ತದೆ. ಈ ಲೆಕ್ಕವನ್ನು  ಸುಳ್ಯನ್ಯೂಸ್.ಕಾಂ ನೀಡಬೇಕು ಎಂಬ ಉದ್ದೇಶ ಹೊಂದಿದೆ.

Advertisement

ಸುಳ್ಯ ಹಾಗೂ ದಕ್ಷಿಣ ಕನ್ನಡದಲ್ಲಿ ಅನೇಕ ವರ್ಷಗಳಿಂದ ಮಳೆ ಲೆಕ್ಕ ಹಾಗುವ ಕೃಷಿಕರು, ಆಸಕ್ತರು ಇದ್ದಾರೆ. ಇದಕ್ಕಾಗಿಯೇ ಮಳೆ ಲೆಕ್ಕ ಎಂಬ ವ್ಯಾಟ್ಸಪ್ ಗ್ರೂಪು ರಚನೆ ಮಾಡಿ ಜಿಲ್ಲೆಯ ವಿವಿದೆಡೆ ಮಳೆ ಲೆಕ್ಕವನ್ನು  ಕೃಷಿಕರೇ ಸಂಗ್ರಹಿಸುತ್ತಾರೆ. ಈ ಬಗ್ಗೆ ಮಾಹಿತಿ ಹೀಗಿದೆ…

ಸುಳ್ಯ ತಾಲೂಕಿನ  ಬಾಳಿಲ ಪಿ ಜಿ ಎಸ್ ಎನ್ ಪ್ರಸಾದ್ ಅವರು ಅನೇಕ ವರ್ಷಗಳಿಂದ ಮಳೆಯ ಲೆಕ್ಕ ಹಾಕುತ್ತಿದ್ದಾರೆ.

ಸುಳ್ಯ ತಾಲೂಕಿನ  ಕೊಲ್ಲಮೊಗ್ರದ ಕೇಶವ ಕಟ್ಟ ಅವರು ಕೂಡಾ ಮಳೆ ಲೆಕ್ಕ ಬರೆಯುತ್ತಾರೆ.

ಸುಳ್ಯ ತಾಲೂಕಿನ  ಕಲ್ಲಾಜೆಯ ಶಿಬಿ ಅಬ್ರಹಾಂ ಅವರೂ ಮಳೆ ದಾಖಲೆ ಬರೆಯುತ್ತಾರೆ.

ಸುಳ್ಯ ತಾಲೂಕಿನ  ಹಾಲೆಮಜಲಿನ ಉಣ್ಣಿಕೃಷ್ಣ ಅವರೂ ಮಳೆ ದಾಖಲೆ ಮಾಡುತ್ತಾರೆ

ಸುಳ್ಯ ತಾಲೂಕಿನ ಕಮಿಲ-ಪುಚ್ಚಪ್ಪಾಡಿಯಲ್ಲಿ  ಮಳೆ ಲೆಕ್ಕದ ಆಸಕ್ತಿ ಹೊಂದಿದವರು ಇದ್ದಾರೆ.

ಕಡಬ ತಾಲೂಕಿನ ಕಡಬದಲ್ಲಿನ ನಿವೃತ್ತ ಅರಣ್ಯಾಧಿಕಾರಿ ಸದಾಶಿವ ಭಟ್ ಅವರಲ್ಲಿ  ಮಳೆ ದಾಖಲೆ ಇದೆ

ಬೆಳ್ತಂಗಡಿ ತಾಲೂಕಿನ ಉರುವಾಲಿನ ಡಾ.ಕಿಶನ್ ಅವರು ಅನೇಕ ವರ್ಷಗಳಿಂದ ಮಳೆ ಲೆಕ್ಕ ಇದೆ

ಬಂಟ್ವಾಳ ತಾಲೂಕಿನ ವಿಟ್ಲಯ ಕೆಲಿಂಜದ ವೆಂಕಟಗಿರಿ ಅವರು ಮಳೆ ಲೆಕ್ಕ ಬರೆಯುತ್ತಾರೆ.

ಪೆರ್ಲ ಬಳಿಯ ಸ್ವರ್ಗದ ಪಡ್ರೆಯ ವಿವೇಕ್ ಅವರಲ್ಲಿ ಮಳೆ ಲೆಕ್ಕ ಇದೆ.

ಮುಂದೆ ಇಲ್ಲಿನ ಮಳೆ ದಾಖಲೆಗಳನ್ನು ಇಲ್ಲಿ ಪ್ರಕಟ ಮಾಡುವ ಇರಾದೆ ಇದೆ. ಇನ್ನಷ್ಟು ಮಳೆ ಲೆಕ್ಕ ಬರೆಯುವ ಆಸಕ್ತರಿದ್ದರೆ ಅದನ್ನೂ ಸೇರಿಸಿ ಮಳೆಯ ಮಾಪನ ಮಾಡಬಹುದಾಗಿದೆ. ಏಕೆಂದರೆ ಕಿಲೋಮೀಟರ್ ವ್ಯತ್ಯಾಸದಲ್ಲಿ ಬೀಳುವ ಮಳೆಯಲ್ಲಿ ವ್ಯತ್ಯಾಸ ಇರುತ್ತದೆ. ಹೀಗಾಗಿ ಮಳೆ ದಾಖಲೆ ಮಾಡುವವರು ಇದ್ದರೆ ತಿಳಿಸಿದರೆ ಸುಳ್ಯನ್ಯೂಸ್.ಕಾಂ ಗೆ ಮಾಹಿತಿ ನೀಡಬೇಕಾಗಿ ವಿನಂತಿ.

ಭಾನುವಾರದ ಮಳೆಯ ಲೆಕ್ಕ ಹೀಗಿದೆ:

ಕೊಲ್ಲಮೊಗ್ರ : 14 ಮಿಮೀ

ಕಲ್ಲಾಜೆ : 24 ಮಿಮೀ

ಅಡೆಂಜ-ಉರುವಾಲು : 48 ಮಿಮೀ

ಬಾಳಿಲ : 44 ಮಿಮೀ

ಕಡಬ : 23.5 ಮಿಮೀ

ಪಡ್ರೆ : 54 ಮಿಮೀ

ಕಮಿಲ-ಪುಚ್ಚಪ್ಪಾಡಿ : 27 ಮಿಮೀ

ಕೆಲಿಂಜ-ಕೋಡಪದವು :42 ಮಿಮೀ

ಹಾಲೆಮಜಲು : 29 ಮಿಮೀ

ಸೋಮವಾರ:

ಕೊಲ್ಲಮೊಗ್ರ : 19 ಮಿಮೀ

ಹಾಲೆಮಜಲು : 5 ಮಿಮೀ

ಅಡೆಂಜ-ಉರುವಾಲು : 1 ಮಿಮೀ

ಕಮಿಲ-ಪುಚ್ಚಪ್ಪಾಡಿ : 4 ಮಿಮೀ

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

2 hours ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

5 hours ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

18 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

18 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago