Advertisement
MIRROR FOCUS

ಹವಾಮಾನದ ವ್ಯತ್ಯಾಸ ಕುತೂಹಲಕಾರಿ….!

Share

ಮೊನ್ನೆ ಮೊನ್ನೆ ಕ್ಯಾರ್ ಚಂಡಮಾರುತದ ಭೀತಿ ಕರಾವಳಿಯಲ್ಲಿತ್ತು. ನಂತರ ಈ ಭಯ ದೂರವಾದ ಬಳಿಕ ಇನ್ನೆರಡು ಚಂಡಮಾರುತದ ಭೀತಿಯೂ ಇತ್ತು. ಸದ್ಯ ಈ ಭಯ ದೂರವಾಯಿತು. ಮಳೆ ಇನ್ನೂ ಒಂದೆರಡು ದಿನ ಇರುತ್ತದೆ. ಏಕೆಂದರೆ ಹವಾಮಾನದ ಬದಲಾವಣೆ ಕುತೂಹಲಕಾರಿ. ಹೀಗಾಗಿಯೇ  ಇಲಾಖೆಗಳು ಸನ್ನದ್ಧವಾಗಿರಬೇಕಾದ ಅನಿವಾರ್ಯತೆ ಇರುತ್ತದೆ.  ಮಳೆ ಹಾಗೂ ಹವಾಮಾನದ ವ್ಯತ್ಯಾಸ ಕಿಲೋಮೀಟರ್ ನಲ್ಲಿ ವ್ಯತ್ಯಾಸವಾಗುತ್ತದೆ. ಈ ಲೆಕ್ಕವನ್ನು  ಸುಳ್ಯನ್ಯೂಸ್.ಕಾಂ ನೀಡಬೇಕು ಎಂಬ ಉದ್ದೇಶ ಹೊಂದಿದೆ.

Advertisement
Advertisement
Advertisement
Advertisement

ಸುಳ್ಯ ಹಾಗೂ ದಕ್ಷಿಣ ಕನ್ನಡದಲ್ಲಿ ಅನೇಕ ವರ್ಷಗಳಿಂದ ಮಳೆ ಲೆಕ್ಕ ಹಾಗುವ ಕೃಷಿಕರು, ಆಸಕ್ತರು ಇದ್ದಾರೆ. ಇದಕ್ಕಾಗಿಯೇ ಮಳೆ ಲೆಕ್ಕ ಎಂಬ ವ್ಯಾಟ್ಸಪ್ ಗ್ರೂಪು ರಚನೆ ಮಾಡಿ ಜಿಲ್ಲೆಯ ವಿವಿದೆಡೆ ಮಳೆ ಲೆಕ್ಕವನ್ನು  ಕೃಷಿಕರೇ ಸಂಗ್ರಹಿಸುತ್ತಾರೆ. ಈ ಬಗ್ಗೆ ಮಾಹಿತಿ ಹೀಗಿದೆ…

Advertisement

ಸುಳ್ಯ ತಾಲೂಕಿನ  ಬಾಳಿಲ ಪಿ ಜಿ ಎಸ್ ಎನ್ ಪ್ರಸಾದ್ ಅವರು ಅನೇಕ ವರ್ಷಗಳಿಂದ ಮಳೆಯ ಲೆಕ್ಕ ಹಾಕುತ್ತಿದ್ದಾರೆ.

ಸುಳ್ಯ ತಾಲೂಕಿನ  ಕೊಲ್ಲಮೊಗ್ರದ ಕೇಶವ ಕಟ್ಟ ಅವರು ಕೂಡಾ ಮಳೆ ಲೆಕ್ಕ ಬರೆಯುತ್ತಾರೆ.

Advertisement

ಸುಳ್ಯ ತಾಲೂಕಿನ  ಕಲ್ಲಾಜೆಯ ಶಿಬಿ ಅಬ್ರಹಾಂ ಅವರೂ ಮಳೆ ದಾಖಲೆ ಬರೆಯುತ್ತಾರೆ.

ಸುಳ್ಯ ತಾಲೂಕಿನ  ಹಾಲೆಮಜಲಿನ ಉಣ್ಣಿಕೃಷ್ಣ ಅವರೂ ಮಳೆ ದಾಖಲೆ ಮಾಡುತ್ತಾರೆ

Advertisement

ಸುಳ್ಯ ತಾಲೂಕಿನ ಕಮಿಲ-ಪುಚ್ಚಪ್ಪಾಡಿಯಲ್ಲಿ  ಮಳೆ ಲೆಕ್ಕದ ಆಸಕ್ತಿ ಹೊಂದಿದವರು ಇದ್ದಾರೆ.

ಕಡಬ ತಾಲೂಕಿನ ಕಡಬದಲ್ಲಿನ ನಿವೃತ್ತ ಅರಣ್ಯಾಧಿಕಾರಿ ಸದಾಶಿವ ಭಟ್ ಅವರಲ್ಲಿ  ಮಳೆ ದಾಖಲೆ ಇದೆ

Advertisement

ಬೆಳ್ತಂಗಡಿ ತಾಲೂಕಿನ ಉರುವಾಲಿನ ಡಾ.ಕಿಶನ್ ಅವರು ಅನೇಕ ವರ್ಷಗಳಿಂದ ಮಳೆ ಲೆಕ್ಕ ಇದೆ

ಬಂಟ್ವಾಳ ತಾಲೂಕಿನ ವಿಟ್ಲಯ ಕೆಲಿಂಜದ ವೆಂಕಟಗಿರಿ ಅವರು ಮಳೆ ಲೆಕ್ಕ ಬರೆಯುತ್ತಾರೆ.

Advertisement

ಪೆರ್ಲ ಬಳಿಯ ಸ್ವರ್ಗದ ಪಡ್ರೆಯ ವಿವೇಕ್ ಅವರಲ್ಲಿ ಮಳೆ ಲೆಕ್ಕ ಇದೆ.

ಮುಂದೆ ಇಲ್ಲಿನ ಮಳೆ ದಾಖಲೆಗಳನ್ನು ಇಲ್ಲಿ ಪ್ರಕಟ ಮಾಡುವ ಇರಾದೆ ಇದೆ. ಇನ್ನಷ್ಟು ಮಳೆ ಲೆಕ್ಕ ಬರೆಯುವ ಆಸಕ್ತರಿದ್ದರೆ ಅದನ್ನೂ ಸೇರಿಸಿ ಮಳೆಯ ಮಾಪನ ಮಾಡಬಹುದಾಗಿದೆ. ಏಕೆಂದರೆ ಕಿಲೋಮೀಟರ್ ವ್ಯತ್ಯಾಸದಲ್ಲಿ ಬೀಳುವ ಮಳೆಯಲ್ಲಿ ವ್ಯತ್ಯಾಸ ಇರುತ್ತದೆ. ಹೀಗಾಗಿ ಮಳೆ ದಾಖಲೆ ಮಾಡುವವರು ಇದ್ದರೆ ತಿಳಿಸಿದರೆ ಸುಳ್ಯನ್ಯೂಸ್.ಕಾಂ ಗೆ ಮಾಹಿತಿ ನೀಡಬೇಕಾಗಿ ವಿನಂತಿ.

Advertisement

ಭಾನುವಾರದ ಮಳೆಯ ಲೆಕ್ಕ ಹೀಗಿದೆ:

ಕೊಲ್ಲಮೊಗ್ರ : 14 ಮಿಮೀ

Advertisement

ಕಲ್ಲಾಜೆ : 24 ಮಿಮೀ

ಅಡೆಂಜ-ಉರುವಾಲು : 48 ಮಿಮೀ

Advertisement

ಬಾಳಿಲ : 44 ಮಿಮೀ

ಕಡಬ : 23.5 ಮಿಮೀ

Advertisement

ಪಡ್ರೆ : 54 ಮಿಮೀ

ಕಮಿಲ-ಪುಚ್ಚಪ್ಪಾಡಿ : 27 ಮಿಮೀ

Advertisement

ಕೆಲಿಂಜ-ಕೋಡಪದವು :42 ಮಿಮೀ

ಹಾಲೆಮಜಲು : 29 ಮಿಮೀ

Advertisement

ಸೋಮವಾರ:

ಕೊಲ್ಲಮೊಗ್ರ : 19 ಮಿಮೀ

Advertisement

ಹಾಲೆಮಜಲು : 5 ಮಿಮೀ

ಅಡೆಂಜ-ಉರುವಾಲು : 1 ಮಿಮೀ

Advertisement

ಕಮಿಲ-ಪುಚ್ಚಪ್ಪಾಡಿ : 4 ಮಿಮೀ

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ನದಿ ಮತ್ತು ಪರಿಸರ” ಶುದ್ಧತೆ ಉಳಿಸಿಕೊಳ್ಳಬೇಕಾದರೆ ಭಾವನಾತ್ಮಕವಾಗಿ ಅಷ್ಟೇ ಕನೆಕ್ಟ್‌ ಆಗಬೇಕಾದ್ದಲ್ಲ…

ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…

5 hours ago

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |

ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…

7 hours ago

ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…

7 hours ago

ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…

7 hours ago

ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ

ಶಿವಮೊಗ್ಗ ಜಿಲ್ಲೆಯ ಸಾಗರದ  ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ  ವಿವಿಧೋದ್ದೇಶ…

7 hours ago

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

15 hours ago