ಹವ್ಯಕ ಮಂಡಲ ಮಾಸಿಕ ಸಭೆ

November 24, 2019
10:18 PM

ಸುಳ್ಯ: ಹವ್ಯಕ ಮಂಡಲ ಮುಳ್ಳೇರಿಯಾ ಇದರ ಮಾಸಿಕ ಸಭೆಯು ನ.24 ರಂದು ಸುಳ್ಯದ ಧರ್ಮಾರಣ್ಯದ ಗುರುಗಣಪತಿ ಸಭಾಭಪನದಲ್ಲಿ ನಡೆಯಿರು‌. ಶಂಖನಾದ ಗುರುವಂದನೆ ಧ್ವಜಾರೋಹಣ, ಲಕ್ಷ್ಮೀ ಕರಾವಲಂಬ ಸ್ತೋತ್ರ ದೊಂದಿಗೆ ಸಭೆ ಪ್ರಾರಂಭವಾಯಿತು.

Advertisement
Advertisement

ಬಾಲಸುಬ್ರಹ್ಮಣ್ಯ ಸರ್ಪಮಲೆ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಕೃಷ್ಣ ಮೂರ್ತಿ ಮಾಡಾವು ಪ್ರಾಸ್ತಾವಿಕ ಮಾತನಾಡಿ ಸಭೆಯ ವರದಿ ಮಂಡಿಸಿದರು. ವಲಯದ ಕಾರ್ಯದರ್ಶಿಗಳು ವಲಯವಾರು ವರದಿ ನೀಡಿದರು. ವಿಭಾಗ ಪ್ರಮುಖರು ಸಂವಾದ ನಡೆಸಿದರು. ಮಂಡಲದ ಸುತ್ತೋಲೆ ಬಗ್ಗೆ ಚರ್ಚಿಸಲಾಯಿತು.

Advertisement

ರಾಮತಾರಕ ಮಂತ್ರ ಪಠಣ ನಡೆಯಿತು. ಮಂಡಲ ನಿರ್ದೇಶಕ ಪ್ರೋ ಟಿ ಶ್ರೀಕೃಷ್ಣ ಭಟ್ ಮಾತನಾಡಿದರು. ಧರ್ಮಾರಣ್ಯದ ಸಮಗ್ರ ಮಾಹಿತಿಯನ್ನು ಗೋಪಾಲಕೃಷ್ಣ ಭಟ್ ಪೈಚಾರು ತಿಳಿಸಿದರು. ಜೇಡ್ಲ ಗೋಶಾಲೆಯ ವಿವರವನ್ನು ವಿಜಯಕೃಷ್ಣ ನೀಡಿದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ : ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…
May 21, 2024
4:27 PM
by: The Rural Mirror ಸುದ್ದಿಜಾಲ
ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |
May 14, 2024
9:32 PM
by: ದ ರೂರಲ್ ಮಿರರ್.ಕಾಂ
ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!
May 10, 2024
1:56 PM
by: The Rural Mirror ಸುದ್ದಿಜಾಲ
ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |
April 28, 2024
2:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror