ಸುಳ್ಯ: ಹವ್ಯಕ ಮಂಡಲ ಮುಳ್ಳೇರಿಯಾ ಇದರ ಮಾಸಿಕ ಸಭೆಯು ನ.24 ರಂದು ಸುಳ್ಯದ ಧರ್ಮಾರಣ್ಯದ ಗುರುಗಣಪತಿ ಸಭಾಭಪನದಲ್ಲಿ ನಡೆಯಿರು. ಶಂಖನಾದ ಗುರುವಂದನೆ ಧ್ವಜಾರೋಹಣ, ಲಕ್ಷ್ಮೀ ಕರಾವಲಂಬ ಸ್ತೋತ್ರ ದೊಂದಿಗೆ ಸಭೆ ಪ್ರಾರಂಭವಾಯಿತು.
ಬಾಲಸುಬ್ರಹ್ಮಣ್ಯ ಸರ್ಪಮಲೆ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಕೃಷ್ಣ ಮೂರ್ತಿ ಮಾಡಾವು ಪ್ರಾಸ್ತಾವಿಕ ಮಾತನಾಡಿ ಸಭೆಯ ವರದಿ ಮಂಡಿಸಿದರು. ವಲಯದ ಕಾರ್ಯದರ್ಶಿಗಳು ವಲಯವಾರು ವರದಿ ನೀಡಿದರು. ವಿಭಾಗ ಪ್ರಮುಖರು ಸಂವಾದ ನಡೆಸಿದರು. ಮಂಡಲದ ಸುತ್ತೋಲೆ ಬಗ್ಗೆ ಚರ್ಚಿಸಲಾಯಿತು.
ರಾಮತಾರಕ ಮಂತ್ರ ಪಠಣ ನಡೆಯಿತು. ಮಂಡಲ ನಿರ್ದೇಶಕ ಪ್ರೋ ಟಿ ಶ್ರೀಕೃಷ್ಣ ಭಟ್ ಮಾತನಾಡಿದರು. ಧರ್ಮಾರಣ್ಯದ ಸಮಗ್ರ ಮಾಹಿತಿಯನ್ನು ಗೋಪಾಲಕೃಷ್ಣ ಭಟ್ ಪೈಚಾರು ತಿಳಿಸಿದರು. ಜೇಡ್ಲ ಗೋಶಾಲೆಯ ವಿವರವನ್ನು ವಿಜಯಕೃಷ್ಣ ನೀಡಿದರು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…