ಸುಳ್ಯ: ಹವ್ಯಕ ಮಂಡಲ ಮುಳ್ಳೇರಿಯಾ ಇದರ ಮಾಸಿಕ ಸಭೆಯು ನ.24 ರಂದು ಸುಳ್ಯದ ಧರ್ಮಾರಣ್ಯದ ಗುರುಗಣಪತಿ ಸಭಾಭಪನದಲ್ಲಿ ನಡೆಯಿರು. ಶಂಖನಾದ ಗುರುವಂದನೆ ಧ್ವಜಾರೋಹಣ, ಲಕ್ಷ್ಮೀ ಕರಾವಲಂಬ ಸ್ತೋತ್ರ ದೊಂದಿಗೆ ಸಭೆ ಪ್ರಾರಂಭವಾಯಿತು.
ಬಾಲಸುಬ್ರಹ್ಮಣ್ಯ ಸರ್ಪಮಲೆ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಕೃಷ್ಣ ಮೂರ್ತಿ ಮಾಡಾವು ಪ್ರಾಸ್ತಾವಿಕ ಮಾತನಾಡಿ ಸಭೆಯ ವರದಿ ಮಂಡಿಸಿದರು. ವಲಯದ ಕಾರ್ಯದರ್ಶಿಗಳು ವಲಯವಾರು ವರದಿ ನೀಡಿದರು. ವಿಭಾಗ ಪ್ರಮುಖರು ಸಂವಾದ ನಡೆಸಿದರು. ಮಂಡಲದ ಸುತ್ತೋಲೆ ಬಗ್ಗೆ ಚರ್ಚಿಸಲಾಯಿತು.
ರಾಮತಾರಕ ಮಂತ್ರ ಪಠಣ ನಡೆಯಿತು. ಮಂಡಲ ನಿರ್ದೇಶಕ ಪ್ರೋ ಟಿ ಶ್ರೀಕೃಷ್ಣ ಭಟ್ ಮಾತನಾಡಿದರು. ಧರ್ಮಾರಣ್ಯದ ಸಮಗ್ರ ಮಾಹಿತಿಯನ್ನು ಗೋಪಾಲಕೃಷ್ಣ ಭಟ್ ಪೈಚಾರು ತಿಳಿಸಿದರು. ಜೇಡ್ಲ ಗೋಶಾಲೆಯ ವಿವರವನ್ನು ವಿಜಯಕೃಷ್ಣ ನೀಡಿದರು.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…