ಸುಳ್ಯ: ಹವ್ಯಕ ಮಂಡಲ ಮುಳ್ಳೇರಿಯಾ ಇದರ ಮಾಸಿಕ ಸಭೆಯು ನ.24 ರಂದು ಸುಳ್ಯದ ಧರ್ಮಾರಣ್ಯದ ಗುರುಗಣಪತಿ ಸಭಾಭಪನದಲ್ಲಿ ನಡೆಯಿರು. ಶಂಖನಾದ ಗುರುವಂದನೆ ಧ್ವಜಾರೋಹಣ, ಲಕ್ಷ್ಮೀ ಕರಾವಲಂಬ ಸ್ತೋತ್ರ ದೊಂದಿಗೆ ಸಭೆ ಪ್ರಾರಂಭವಾಯಿತು.
ಬಾಲಸುಬ್ರಹ್ಮಣ್ಯ ಸರ್ಪಮಲೆ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಕೃಷ್ಣ ಮೂರ್ತಿ ಮಾಡಾವು ಪ್ರಾಸ್ತಾವಿಕ ಮಾತನಾಡಿ ಸಭೆಯ ವರದಿ ಮಂಡಿಸಿದರು. ವಲಯದ ಕಾರ್ಯದರ್ಶಿಗಳು ವಲಯವಾರು ವರದಿ ನೀಡಿದರು. ವಿಭಾಗ ಪ್ರಮುಖರು ಸಂವಾದ ನಡೆಸಿದರು. ಮಂಡಲದ ಸುತ್ತೋಲೆ ಬಗ್ಗೆ ಚರ್ಚಿಸಲಾಯಿತು.
ರಾಮತಾರಕ ಮಂತ್ರ ಪಠಣ ನಡೆಯಿತು. ಮಂಡಲ ನಿರ್ದೇಶಕ ಪ್ರೋ ಟಿ ಶ್ರೀಕೃಷ್ಣ ಭಟ್ ಮಾತನಾಡಿದರು. ಧರ್ಮಾರಣ್ಯದ ಸಮಗ್ರ ಮಾಹಿತಿಯನ್ನು ಗೋಪಾಲಕೃಷ್ಣ ಭಟ್ ಪೈಚಾರು ತಿಳಿಸಿದರು. ಜೇಡ್ಲ ಗೋಶಾಲೆಯ ವಿವರವನ್ನು ವಿಜಯಕೃಷ್ಣ ನೀಡಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…