ಸುಳ್ಯ: ಹವ್ಯಕ ಮಂಡಲ ಮುಳ್ಳೇರಿಯಾ ಇದರ ಮಾಸಿಕ ಸಭೆಯು ನ.24 ರಂದು ಸುಳ್ಯದ ಧರ್ಮಾರಣ್ಯದ ಗುರುಗಣಪತಿ ಸಭಾಭಪನದಲ್ಲಿ ನಡೆಯಿರು. ಶಂಖನಾದ ಗುರುವಂದನೆ ಧ್ವಜಾರೋಹಣ, ಲಕ್ಷ್ಮೀ ಕರಾವಲಂಬ ಸ್ತೋತ್ರ ದೊಂದಿಗೆ ಸಭೆ ಪ್ರಾರಂಭವಾಯಿತು.
ಬಾಲಸುಬ್ರಹ್ಮಣ್ಯ ಸರ್ಪಮಲೆ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಕೃಷ್ಣ ಮೂರ್ತಿ ಮಾಡಾವು ಪ್ರಾಸ್ತಾವಿಕ ಮಾತನಾಡಿ ಸಭೆಯ ವರದಿ ಮಂಡಿಸಿದರು. ವಲಯದ ಕಾರ್ಯದರ್ಶಿಗಳು ವಲಯವಾರು ವರದಿ ನೀಡಿದರು. ವಿಭಾಗ ಪ್ರಮುಖರು ಸಂವಾದ ನಡೆಸಿದರು. ಮಂಡಲದ ಸುತ್ತೋಲೆ ಬಗ್ಗೆ ಚರ್ಚಿಸಲಾಯಿತು.
ರಾಮತಾರಕ ಮಂತ್ರ ಪಠಣ ನಡೆಯಿತು. ಮಂಡಲ ನಿರ್ದೇಶಕ ಪ್ರೋ ಟಿ ಶ್ರೀಕೃಷ್ಣ ಭಟ್ ಮಾತನಾಡಿದರು. ಧರ್ಮಾರಣ್ಯದ ಸಮಗ್ರ ಮಾಹಿತಿಯನ್ನು ಗೋಪಾಲಕೃಷ್ಣ ಭಟ್ ಪೈಚಾರು ತಿಳಿಸಿದರು. ಜೇಡ್ಲ ಗೋಶಾಲೆಯ ವಿವರವನ್ನು ವಿಜಯಕೃಷ್ಣ ನೀಡಿದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…