ಸುಳ್ಯ: ಹವ್ಯಕ ಮಂಡಲ ಮುಳ್ಳೇರಿಯಾ ಇದರ ಮಾಸಿಕ ಸಭೆಯು ನ.24 ರಂದು ಸುಳ್ಯದ ಧರ್ಮಾರಣ್ಯದ ಗುರುಗಣಪತಿ ಸಭಾಭಪನದಲ್ಲಿ ನಡೆಯಿರು. ಶಂಖನಾದ ಗುರುವಂದನೆ ಧ್ವಜಾರೋಹಣ, ಲಕ್ಷ್ಮೀ ಕರಾವಲಂಬ ಸ್ತೋತ್ರ ದೊಂದಿಗೆ ಸಭೆ ಪ್ರಾರಂಭವಾಯಿತು.
ಬಾಲಸುಬ್ರಹ್ಮಣ್ಯ ಸರ್ಪಮಲೆ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಕೃಷ್ಣ ಮೂರ್ತಿ ಮಾಡಾವು ಪ್ರಾಸ್ತಾವಿಕ ಮಾತನಾಡಿ ಸಭೆಯ ವರದಿ ಮಂಡಿಸಿದರು. ವಲಯದ ಕಾರ್ಯದರ್ಶಿಗಳು ವಲಯವಾರು ವರದಿ ನೀಡಿದರು. ವಿಭಾಗ ಪ್ರಮುಖರು ಸಂವಾದ ನಡೆಸಿದರು. ಮಂಡಲದ ಸುತ್ತೋಲೆ ಬಗ್ಗೆ ಚರ್ಚಿಸಲಾಯಿತು.
ರಾಮತಾರಕ ಮಂತ್ರ ಪಠಣ ನಡೆಯಿತು. ಮಂಡಲ ನಿರ್ದೇಶಕ ಪ್ರೋ ಟಿ ಶ್ರೀಕೃಷ್ಣ ಭಟ್ ಮಾತನಾಡಿದರು. ಧರ್ಮಾರಣ್ಯದ ಸಮಗ್ರ ಮಾಹಿತಿಯನ್ನು ಗೋಪಾಲಕೃಷ್ಣ ಭಟ್ ಪೈಚಾರು ತಿಳಿಸಿದರು. ಜೇಡ್ಲ ಗೋಶಾಲೆಯ ವಿವರವನ್ನು ವಿಜಯಕೃಷ್ಣ ನೀಡಿದರು.
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…