ಸುಳ್ಯ: ಹವ್ಯಕ ಮಂಡಲ ಮುಳ್ಳೇರಿಯಾ ಇದರ ಮಾಸಿಕ ಸಭೆಯು ನ.24 ರಂದು ಸುಳ್ಯದ ಧರ್ಮಾರಣ್ಯದ ಗುರುಗಣಪತಿ ಸಭಾಭಪನದಲ್ಲಿ ನಡೆಯಿರು. ಶಂಖನಾದ ಗುರುವಂದನೆ ಧ್ವಜಾರೋಹಣ, ಲಕ್ಷ್ಮೀ ಕರಾವಲಂಬ ಸ್ತೋತ್ರ ದೊಂದಿಗೆ ಸಭೆ ಪ್ರಾರಂಭವಾಯಿತು.
ಬಾಲಸುಬ್ರಹ್ಮಣ್ಯ ಸರ್ಪಮಲೆ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಕೃಷ್ಣ ಮೂರ್ತಿ ಮಾಡಾವು ಪ್ರಾಸ್ತಾವಿಕ ಮಾತನಾಡಿ ಸಭೆಯ ವರದಿ ಮಂಡಿಸಿದರು. ವಲಯದ ಕಾರ್ಯದರ್ಶಿಗಳು ವಲಯವಾರು ವರದಿ ನೀಡಿದರು. ವಿಭಾಗ ಪ್ರಮುಖರು ಸಂವಾದ ನಡೆಸಿದರು. ಮಂಡಲದ ಸುತ್ತೋಲೆ ಬಗ್ಗೆ ಚರ್ಚಿಸಲಾಯಿತು.
ರಾಮತಾರಕ ಮಂತ್ರ ಪಠಣ ನಡೆಯಿತು. ಮಂಡಲ ನಿರ್ದೇಶಕ ಪ್ರೋ ಟಿ ಶ್ರೀಕೃಷ್ಣ ಭಟ್ ಮಾತನಾಡಿದರು. ಧರ್ಮಾರಣ್ಯದ ಸಮಗ್ರ ಮಾಹಿತಿಯನ್ನು ಗೋಪಾಲಕೃಷ್ಣ ಭಟ್ ಪೈಚಾರು ತಿಳಿಸಿದರು. ಜೇಡ್ಲ ಗೋಶಾಲೆಯ ವಿವರವನ್ನು ವಿಜಯಕೃಷ್ಣ ನೀಡಿದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…