ಸುಳ್ಯ: ಹವ್ಯಕ ಮಂಡಲ ಮುಳ್ಳೇರಿಯಾ ಇದರ ಮಾಸಿಕ ಸಭೆಯು ನ.24 ರಂದು ಸುಳ್ಯದ ಧರ್ಮಾರಣ್ಯದ ಗುರುಗಣಪತಿ ಸಭಾಭಪನದಲ್ಲಿ ನಡೆಯಿರು. ಶಂಖನಾದ ಗುರುವಂದನೆ ಧ್ವಜಾರೋಹಣ, ಲಕ್ಷ್ಮೀ ಕರಾವಲಂಬ ಸ್ತೋತ್ರ ದೊಂದಿಗೆ ಸಭೆ ಪ್ರಾರಂಭವಾಯಿತು.
ಬಾಲಸುಬ್ರಹ್ಮಣ್ಯ ಸರ್ಪಮಲೆ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಕೃಷ್ಣ ಮೂರ್ತಿ ಮಾಡಾವು ಪ್ರಾಸ್ತಾವಿಕ ಮಾತನಾಡಿ ಸಭೆಯ ವರದಿ ಮಂಡಿಸಿದರು. ವಲಯದ ಕಾರ್ಯದರ್ಶಿಗಳು ವಲಯವಾರು ವರದಿ ನೀಡಿದರು. ವಿಭಾಗ ಪ್ರಮುಖರು ಸಂವಾದ ನಡೆಸಿದರು. ಮಂಡಲದ ಸುತ್ತೋಲೆ ಬಗ್ಗೆ ಚರ್ಚಿಸಲಾಯಿತು.
ರಾಮತಾರಕ ಮಂತ್ರ ಪಠಣ ನಡೆಯಿತು. ಮಂಡಲ ನಿರ್ದೇಶಕ ಪ್ರೋ ಟಿ ಶ್ರೀಕೃಷ್ಣ ಭಟ್ ಮಾತನಾಡಿದರು. ಧರ್ಮಾರಣ್ಯದ ಸಮಗ್ರ ಮಾಹಿತಿಯನ್ನು ಗೋಪಾಲಕೃಷ್ಣ ಭಟ್ ಪೈಚಾರು ತಿಳಿಸಿದರು. ಜೇಡ್ಲ ಗೋಶಾಲೆಯ ವಿವರವನ್ನು ವಿಜಯಕೃಷ್ಣ ನೀಡಿದರು.
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…