ಸುಳ್ಯ: ಹವ್ಯಕ ಮಂಡಲ ಮುಳ್ಳೇರಿಯಾ ಇದರ ಮಾಸಿಕ ಸಭೆಯು ನ.24 ರಂದು ಸುಳ್ಯದ ಧರ್ಮಾರಣ್ಯದ ಗುರುಗಣಪತಿ ಸಭಾಭಪನದಲ್ಲಿ ನಡೆಯಿರು. ಶಂಖನಾದ ಗುರುವಂದನೆ ಧ್ವಜಾರೋಹಣ, ಲಕ್ಷ್ಮೀ ಕರಾವಲಂಬ ಸ್ತೋತ್ರ ದೊಂದಿಗೆ ಸಭೆ ಪ್ರಾರಂಭವಾಯಿತು.
ಬಾಲಸುಬ್ರಹ್ಮಣ್ಯ ಸರ್ಪಮಲೆ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಕೃಷ್ಣ ಮೂರ್ತಿ ಮಾಡಾವು ಪ್ರಾಸ್ತಾವಿಕ ಮಾತನಾಡಿ ಸಭೆಯ ವರದಿ ಮಂಡಿಸಿದರು. ವಲಯದ ಕಾರ್ಯದರ್ಶಿಗಳು ವಲಯವಾರು ವರದಿ ನೀಡಿದರು. ವಿಭಾಗ ಪ್ರಮುಖರು ಸಂವಾದ ನಡೆಸಿದರು. ಮಂಡಲದ ಸುತ್ತೋಲೆ ಬಗ್ಗೆ ಚರ್ಚಿಸಲಾಯಿತು.
ರಾಮತಾರಕ ಮಂತ್ರ ಪಠಣ ನಡೆಯಿತು. ಮಂಡಲ ನಿರ್ದೇಶಕ ಪ್ರೋ ಟಿ ಶ್ರೀಕೃಷ್ಣ ಭಟ್ ಮಾತನಾಡಿದರು. ಧರ್ಮಾರಣ್ಯದ ಸಮಗ್ರ ಮಾಹಿತಿಯನ್ನು ಗೋಪಾಲಕೃಷ್ಣ ಭಟ್ ಪೈಚಾರು ತಿಳಿಸಿದರು. ಜೇಡ್ಲ ಗೋಶಾಲೆಯ ವಿವರವನ್ನು ವಿಜಯಕೃಷ್ಣ ನೀಡಿದರು.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…