ಹವ್ಯಕ ವಲಯ ಸುಳ್ಯ ಘಟಕ ಸಭೆ

November 20, 2019
3:27 PM

ಸುಳ್ಯ: ಹವ್ಯಕ ವಲಯ ಸುಳ್ಯದ ಆಂಜನೇಯ ಘಟಕದ ಸಭೆ ನ.19 ರಂದು ಉಬರಡ್ಕದ ನಾರಾಯಣ ಭಟ್ ಕುತ್ತಮೊಟ್ಟೆಯವರ ಮನೆಯಲ್ಲಿ ನಡೆಯಿತು.

Advertisement
Advertisement
Advertisement
Advertisement

ಶಂಖನಾದ ಗುರುವಂದನೆಯೊಂದಿಗೆ ಸಭೆ ಪ್ರಾರಂಭವಾಯಿತು. ಗುರಿಕ್ಕಾರರಾದ ರಾಮಕೃಷ್ಣ ನೆಯ್ಯೋಣೆ ಸಭಾಧ್ಯಕ್ಷತೆ ವಹಿಸಿದರು. ವಲಯದ ಅಧ್ಯಕ್ಷರಾದ ಈಶ್ವರಕುಮಾರ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.

Advertisement

ವಲಯ ಕಾರ್ಯದರ್ಶಿ ವಿಷ್ಣುಕಿರಣ್ ನೀರಬಿದಿರೆ ಮಾಹಿತಿ ನೀಡಿದರು. ಘಟಕ ಸಂಯೋಜಕರಾದ ಗೋಪಾಲಕೃಷ್ಣ ಭಟ್, ವಲಯ ದಿಗ್ ದರ್ಶಕರಾದ ಸುಬ್ರಮಣ್ಯ ಭಟ್ ದಂಬೆಮೂಲೆ ಸಲಹೆ ಸೂಚನೆಗಳನ್ನು ನೀಡಿದರು. ಘಟಕ ನಿರ್ದೇಶಕರಾಗಿ ಮಹಾಲಿಂಗೇಶ್ವರ ಭಟ್ ಕೂಟೇಲು ಇವರನ್ನು ಆರಿಸಲಾಯಿತು. ರಾಮಜಪ ಶಾಂತಿಮಂತ್ರದೊಂದಿಗೆ ಸಭೆ ಮುಕ್ತಾಯವಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror