ಹವ್ಯಕ ವಲಯ ಸುಳ್ಯ ಘಟಕ ಸಭೆ

November 20, 2019
3:27 PM

ಸುಳ್ಯ: ಹವ್ಯಕ ವಲಯ ಸುಳ್ಯದ ಆಂಜನೇಯ ಘಟಕದ ಸಭೆ ನ.19 ರಂದು ಉಬರಡ್ಕದ ನಾರಾಯಣ ಭಟ್ ಕುತ್ತಮೊಟ್ಟೆಯವರ ಮನೆಯಲ್ಲಿ ನಡೆಯಿತು.

ಶಂಖನಾದ ಗುರುವಂದನೆಯೊಂದಿಗೆ ಸಭೆ ಪ್ರಾರಂಭವಾಯಿತು. ಗುರಿಕ್ಕಾರರಾದ ರಾಮಕೃಷ್ಣ ನೆಯ್ಯೋಣೆ ಸಭಾಧ್ಯಕ್ಷತೆ ವಹಿಸಿದರು. ವಲಯದ ಅಧ್ಯಕ್ಷರಾದ ಈಶ್ವರಕುಮಾರ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.

ವಲಯ ಕಾರ್ಯದರ್ಶಿ ವಿಷ್ಣುಕಿರಣ್ ನೀರಬಿದಿರೆ ಮಾಹಿತಿ ನೀಡಿದರು. ಘಟಕ ಸಂಯೋಜಕರಾದ ಗೋಪಾಲಕೃಷ್ಣ ಭಟ್, ವಲಯ ದಿಗ್ ದರ್ಶಕರಾದ ಸುಬ್ರಮಣ್ಯ ಭಟ್ ದಂಬೆಮೂಲೆ ಸಲಹೆ ಸೂಚನೆಗಳನ್ನು ನೀಡಿದರು. ಘಟಕ ನಿರ್ದೇಶಕರಾಗಿ ಮಹಾಲಿಂಗೇಶ್ವರ ಭಟ್ ಕೂಟೇಲು ಇವರನ್ನು ಆರಿಸಲಾಯಿತು. ರಾಮಜಪ ಶಾಂತಿಮಂತ್ರದೊಂದಿಗೆ ಸಭೆ ಮುಕ್ತಾಯವಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ
ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ
June 17, 2026
11:39 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror