ಸುಳ್ಯ: ಹವ್ಯಕ ವಲಯ ಸುಳ್ಯದ ಆಂಜನೇಯ ಘಟಕದ ಸಭೆ ನ.19 ರಂದು ಉಬರಡ್ಕದ ನಾರಾಯಣ ಭಟ್ ಕುತ್ತಮೊಟ್ಟೆಯವರ ಮನೆಯಲ್ಲಿ ನಡೆಯಿತು.
ಶಂಖನಾದ ಗುರುವಂದನೆಯೊಂದಿಗೆ ಸಭೆ ಪ್ರಾರಂಭವಾಯಿತು. ಗುರಿಕ್ಕಾರರಾದ ರಾಮಕೃಷ್ಣ ನೆಯ್ಯೋಣೆ ಸಭಾಧ್ಯಕ್ಷತೆ ವಹಿಸಿದರು. ವಲಯದ ಅಧ್ಯಕ್ಷರಾದ ಈಶ್ವರಕುಮಾರ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.
ವಲಯ ಕಾರ್ಯದರ್ಶಿ ವಿಷ್ಣುಕಿರಣ್ ನೀರಬಿದಿರೆ ಮಾಹಿತಿ ನೀಡಿದರು. ಘಟಕ ಸಂಯೋಜಕರಾದ ಗೋಪಾಲಕೃಷ್ಣ ಭಟ್, ವಲಯ ದಿಗ್ ದರ್ಶಕರಾದ ಸುಬ್ರಮಣ್ಯ ಭಟ್ ದಂಬೆಮೂಲೆ ಸಲಹೆ ಸೂಚನೆಗಳನ್ನು ನೀಡಿದರು. ಘಟಕ ನಿರ್ದೇಶಕರಾಗಿ ಮಹಾಲಿಂಗೇಶ್ವರ ಭಟ್ ಕೂಟೇಲು ಇವರನ್ನು ಆರಿಸಲಾಯಿತು. ರಾಮಜಪ ಶಾಂತಿಮಂತ್ರದೊಂದಿಗೆ ಸಭೆ ಮುಕ್ತಾಯವಾಯಿತು.
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…
ಖಾರೀಫ್ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…