ಸುಳ್ಯ: ಹವ್ಯಕ ವಲಯ ಸುಳ್ಯದ ಆಂಜನೇಯ ಘಟಕದ ಸಭೆ ನ.19 ರಂದು ಉಬರಡ್ಕದ ನಾರಾಯಣ ಭಟ್ ಕುತ್ತಮೊಟ್ಟೆಯವರ ಮನೆಯಲ್ಲಿ ನಡೆಯಿತು.
ಶಂಖನಾದ ಗುರುವಂದನೆಯೊಂದಿಗೆ ಸಭೆ ಪ್ರಾರಂಭವಾಯಿತು. ಗುರಿಕ್ಕಾರರಾದ ರಾಮಕೃಷ್ಣ ನೆಯ್ಯೋಣೆ ಸಭಾಧ್ಯಕ್ಷತೆ ವಹಿಸಿದರು. ವಲಯದ ಅಧ್ಯಕ್ಷರಾದ ಈಶ್ವರಕುಮಾರ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.
ವಲಯ ಕಾರ್ಯದರ್ಶಿ ವಿಷ್ಣುಕಿರಣ್ ನೀರಬಿದಿರೆ ಮಾಹಿತಿ ನೀಡಿದರು. ಘಟಕ ಸಂಯೋಜಕರಾದ ಗೋಪಾಲಕೃಷ್ಣ ಭಟ್, ವಲಯ ದಿಗ್ ದರ್ಶಕರಾದ ಸುಬ್ರಮಣ್ಯ ಭಟ್ ದಂಬೆಮೂಲೆ ಸಲಹೆ ಸೂಚನೆಗಳನ್ನು ನೀಡಿದರು. ಘಟಕ ನಿರ್ದೇಶಕರಾಗಿ ಮಹಾಲಿಂಗೇಶ್ವರ ಭಟ್ ಕೂಟೇಲು ಇವರನ್ನು ಆರಿಸಲಾಯಿತು. ರಾಮಜಪ ಶಾಂತಿಮಂತ್ರದೊಂದಿಗೆ ಸಭೆ ಮುಕ್ತಾಯವಾಯಿತು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.