ಸುಳ್ಯ: ಹವ್ಯಕ ವಲಯ ಸುಳ್ಯದ ಆಂಜನೇಯ ಘಟಕದ ಸಭೆ ನ.19 ರಂದು ಉಬರಡ್ಕದ ನಾರಾಯಣ ಭಟ್ ಕುತ್ತಮೊಟ್ಟೆಯವರ ಮನೆಯಲ್ಲಿ ನಡೆಯಿತು.
ಶಂಖನಾದ ಗುರುವಂದನೆಯೊಂದಿಗೆ ಸಭೆ ಪ್ರಾರಂಭವಾಯಿತು. ಗುರಿಕ್ಕಾರರಾದ ರಾಮಕೃಷ್ಣ ನೆಯ್ಯೋಣೆ ಸಭಾಧ್ಯಕ್ಷತೆ ವಹಿಸಿದರು. ವಲಯದ ಅಧ್ಯಕ್ಷರಾದ ಈಶ್ವರಕುಮಾರ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.
ವಲಯ ಕಾರ್ಯದರ್ಶಿ ವಿಷ್ಣುಕಿರಣ್ ನೀರಬಿದಿರೆ ಮಾಹಿತಿ ನೀಡಿದರು. ಘಟಕ ಸಂಯೋಜಕರಾದ ಗೋಪಾಲಕೃಷ್ಣ ಭಟ್, ವಲಯ ದಿಗ್ ದರ್ಶಕರಾದ ಸುಬ್ರಮಣ್ಯ ಭಟ್ ದಂಬೆಮೂಲೆ ಸಲಹೆ ಸೂಚನೆಗಳನ್ನು ನೀಡಿದರು. ಘಟಕ ನಿರ್ದೇಶಕರಾಗಿ ಮಹಾಲಿಂಗೇಶ್ವರ ಭಟ್ ಕೂಟೇಲು ಇವರನ್ನು ಆರಿಸಲಾಯಿತು. ರಾಮಜಪ ಶಾಂತಿಮಂತ್ರದೊಂದಿಗೆ ಸಭೆ ಮುಕ್ತಾಯವಾಯಿತು.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…
ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…