Advertisement
ಸುದ್ದಿಗಳು

ಹವ್ಯಕ ವಲಯ ಸುಳ್ಯ ಘಟಕ ಸಭೆ

Share

ಸುಳ್ಯ: ಹವ್ಯಕ ವಲಯ ಸುಳ್ಯದ ಆಂಜನೇಯ ಘಟಕದ ಸಭೆ ನ.19 ರಂದು ಉಬರಡ್ಕದ ನಾರಾಯಣ ಭಟ್ ಕುತ್ತಮೊಟ್ಟೆಯವರ ಮನೆಯಲ್ಲಿ ನಡೆಯಿತು.

ಶಂಖನಾದ ಗುರುವಂದನೆಯೊಂದಿಗೆ ಸಭೆ ಪ್ರಾರಂಭವಾಯಿತು. ಗುರಿಕ್ಕಾರರಾದ ರಾಮಕೃಷ್ಣ ನೆಯ್ಯೋಣೆ ಸಭಾಧ್ಯಕ್ಷತೆ ವಹಿಸಿದರು. ವಲಯದ ಅಧ್ಯಕ್ಷರಾದ ಈಶ್ವರಕುಮಾರ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.

ವಲಯ ಕಾರ್ಯದರ್ಶಿ ವಿಷ್ಣುಕಿರಣ್ ನೀರಬಿದಿರೆ ಮಾಹಿತಿ ನೀಡಿದರು. ಘಟಕ ಸಂಯೋಜಕರಾದ ಗೋಪಾಲಕೃಷ್ಣ ಭಟ್, ವಲಯ ದಿಗ್ ದರ್ಶಕರಾದ ಸುಬ್ರಮಣ್ಯ ಭಟ್ ದಂಬೆಮೂಲೆ ಸಲಹೆ ಸೂಚನೆಗಳನ್ನು ನೀಡಿದರು. ಘಟಕ ನಿರ್ದೇಶಕರಾಗಿ ಮಹಾಲಿಂಗೇಶ್ವರ ಭಟ್ ಕೂಟೇಲು ಇವರನ್ನು ಆರಿಸಲಾಯಿತು. ರಾಮಜಪ ಶಾಂತಿಮಂತ್ರದೊಂದಿಗೆ ಸಭೆ ಮುಕ್ತಾಯವಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

8 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

9 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

9 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

19 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

20 hours ago