ಸುಳ್ಯ: ಹವ್ಯಕ ವಲಯ ಸುಳ್ಯದ ಆಂಜನೇಯ ಘಟಕದ ಸಭೆ ನ.19 ರಂದು ಉಬರಡ್ಕದ ನಾರಾಯಣ ಭಟ್ ಕುತ್ತಮೊಟ್ಟೆಯವರ ಮನೆಯಲ್ಲಿ ನಡೆಯಿತು.
ಶಂಖನಾದ ಗುರುವಂದನೆಯೊಂದಿಗೆ ಸಭೆ ಪ್ರಾರಂಭವಾಯಿತು. ಗುರಿಕ್ಕಾರರಾದ ರಾಮಕೃಷ್ಣ ನೆಯ್ಯೋಣೆ ಸಭಾಧ್ಯಕ್ಷತೆ ವಹಿಸಿದರು. ವಲಯದ ಅಧ್ಯಕ್ಷರಾದ ಈಶ್ವರಕುಮಾರ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.
ವಲಯ ಕಾರ್ಯದರ್ಶಿ ವಿಷ್ಣುಕಿರಣ್ ನೀರಬಿದಿರೆ ಮಾಹಿತಿ ನೀಡಿದರು. ಘಟಕ ಸಂಯೋಜಕರಾದ ಗೋಪಾಲಕೃಷ್ಣ ಭಟ್, ವಲಯ ದಿಗ್ ದರ್ಶಕರಾದ ಸುಬ್ರಮಣ್ಯ ಭಟ್ ದಂಬೆಮೂಲೆ ಸಲಹೆ ಸೂಚನೆಗಳನ್ನು ನೀಡಿದರು. ಘಟಕ ನಿರ್ದೇಶಕರಾಗಿ ಮಹಾಲಿಂಗೇಶ್ವರ ಭಟ್ ಕೂಟೇಲು ಇವರನ್ನು ಆರಿಸಲಾಯಿತು. ರಾಮಜಪ ಶಾಂತಿಮಂತ್ರದೊಂದಿಗೆ ಸಭೆ ಮುಕ್ತಾಯವಾಯಿತು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…