ಸುಳ್ಯ: ಹವ್ಯಕ ವಲಯ ಸುಳ್ಯದ ಆಂಜನೇಯ ಘಟಕದ ಸಭೆ ನ.19 ರಂದು ಉಬರಡ್ಕದ ನಾರಾಯಣ ಭಟ್ ಕುತ್ತಮೊಟ್ಟೆಯವರ ಮನೆಯಲ್ಲಿ ನಡೆಯಿತು.
ಶಂಖನಾದ ಗುರುವಂದನೆಯೊಂದಿಗೆ ಸಭೆ ಪ್ರಾರಂಭವಾಯಿತು. ಗುರಿಕ್ಕಾರರಾದ ರಾಮಕೃಷ್ಣ ನೆಯ್ಯೋಣೆ ಸಭಾಧ್ಯಕ್ಷತೆ ವಹಿಸಿದರು. ವಲಯದ ಅಧ್ಯಕ್ಷರಾದ ಈಶ್ವರಕುಮಾರ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.
ವಲಯ ಕಾರ್ಯದರ್ಶಿ ವಿಷ್ಣುಕಿರಣ್ ನೀರಬಿದಿರೆ ಮಾಹಿತಿ ನೀಡಿದರು. ಘಟಕ ಸಂಯೋಜಕರಾದ ಗೋಪಾಲಕೃಷ್ಣ ಭಟ್, ವಲಯ ದಿಗ್ ದರ್ಶಕರಾದ ಸುಬ್ರಮಣ್ಯ ಭಟ್ ದಂಬೆಮೂಲೆ ಸಲಹೆ ಸೂಚನೆಗಳನ್ನು ನೀಡಿದರು. ಘಟಕ ನಿರ್ದೇಶಕರಾಗಿ ಮಹಾಲಿಂಗೇಶ್ವರ ಭಟ್ ಕೂಟೇಲು ಇವರನ್ನು ಆರಿಸಲಾಯಿತು. ರಾಮಜಪ ಶಾಂತಿಮಂತ್ರದೊಂದಿಗೆ ಸಭೆ ಮುಕ್ತಾಯವಾಯಿತು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…