ಸುಳ್ಯ: ಹವ್ಯಕ ವಲಯ ಸುಳ್ಯದ ಆಂಜನೇಯ ಘಟಕದ ಸಭೆ ನ.19 ರಂದು ಉಬರಡ್ಕದ ನಾರಾಯಣ ಭಟ್ ಕುತ್ತಮೊಟ್ಟೆಯವರ ಮನೆಯಲ್ಲಿ ನಡೆಯಿತು.
ಶಂಖನಾದ ಗುರುವಂದನೆಯೊಂದಿಗೆ ಸಭೆ ಪ್ರಾರಂಭವಾಯಿತು. ಗುರಿಕ್ಕಾರರಾದ ರಾಮಕೃಷ್ಣ ನೆಯ್ಯೋಣೆ ಸಭಾಧ್ಯಕ್ಷತೆ ವಹಿಸಿದರು. ವಲಯದ ಅಧ್ಯಕ್ಷರಾದ ಈಶ್ವರಕುಮಾರ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.
ವಲಯ ಕಾರ್ಯದರ್ಶಿ ವಿಷ್ಣುಕಿರಣ್ ನೀರಬಿದಿರೆ ಮಾಹಿತಿ ನೀಡಿದರು. ಘಟಕ ಸಂಯೋಜಕರಾದ ಗೋಪಾಲಕೃಷ್ಣ ಭಟ್, ವಲಯ ದಿಗ್ ದರ್ಶಕರಾದ ಸುಬ್ರಮಣ್ಯ ಭಟ್ ದಂಬೆಮೂಲೆ ಸಲಹೆ ಸೂಚನೆಗಳನ್ನು ನೀಡಿದರು. ಘಟಕ ನಿರ್ದೇಶಕರಾಗಿ ಮಹಾಲಿಂಗೇಶ್ವರ ಭಟ್ ಕೂಟೇಲು ಇವರನ್ನು ಆರಿಸಲಾಯಿತು. ರಾಮಜಪ ಶಾಂತಿಮಂತ್ರದೊಂದಿಗೆ ಸಭೆ ಮುಕ್ತಾಯವಾಯಿತು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…