ಸುಳ್ಯ: ಹವ್ಯಕ ವಲಯ ಸುಳ್ಯದ ಆಂಜನೇಯ ಘಟಕದ ಸಭೆ ನ.19 ರಂದು ಉಬರಡ್ಕದ ನಾರಾಯಣ ಭಟ್ ಕುತ್ತಮೊಟ್ಟೆಯವರ ಮನೆಯಲ್ಲಿ ನಡೆಯಿತು.
ಶಂಖನಾದ ಗುರುವಂದನೆಯೊಂದಿಗೆ ಸಭೆ ಪ್ರಾರಂಭವಾಯಿತು. ಗುರಿಕ್ಕಾರರಾದ ರಾಮಕೃಷ್ಣ ನೆಯ್ಯೋಣೆ ಸಭಾಧ್ಯಕ್ಷತೆ ವಹಿಸಿದರು. ವಲಯದ ಅಧ್ಯಕ್ಷರಾದ ಈಶ್ವರಕುಮಾರ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಿವಿಧ ವಿಭಾಗಗಳ ಬಗ್ಗೆ ಮಾಹಿತಿ ನೀಡಿದರು.
ವಲಯ ಕಾರ್ಯದರ್ಶಿ ವಿಷ್ಣುಕಿರಣ್ ನೀರಬಿದಿರೆ ಮಾಹಿತಿ ನೀಡಿದರು. ಘಟಕ ಸಂಯೋಜಕರಾದ ಗೋಪಾಲಕೃಷ್ಣ ಭಟ್, ವಲಯ ದಿಗ್ ದರ್ಶಕರಾದ ಸುಬ್ರಮಣ್ಯ ಭಟ್ ದಂಬೆಮೂಲೆ ಸಲಹೆ ಸೂಚನೆಗಳನ್ನು ನೀಡಿದರು. ಘಟಕ ನಿರ್ದೇಶಕರಾಗಿ ಮಹಾಲಿಂಗೇಶ್ವರ ಭಟ್ ಕೂಟೇಲು ಇವರನ್ನು ಆರಿಸಲಾಯಿತು. ರಾಮಜಪ ಶಾಂತಿಮಂತ್ರದೊಂದಿಗೆ ಸಭೆ ಮುಕ್ತಾಯವಾಯಿತು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…