Advertisement
Exclusive - Mirror Hunt

ಹಿಂಗಾರು ಮಳೆ ಆರಂಭ : ಅತ್ಯಂತ ವೇಗವಾಗಿ ಹಿಂದೆ ಸರಿದ ನೈರುತ್ಯ ಮುಂಗಾರು

Share

ಹಿಂಗಾರು ಮಳೆ ಆರಂಭ ಇಡೀ ದೇಶದಿಂದ ನೈರುತ್ಯ ಮುಂಗಾರು ಮಳೆ ಹಿಂದೆ ಸರಿದಿದೆ. ರಾಜಸ್ಥಾನದ ವಾಯುವ್ಯ ಭಾಗದಿಂದ ಹಿಂದೆ ಸರಿಯುವಿಕೆ ಆರಂಭವಾದ ಕೇವಲ ಎಂಟು ದಿನಗಳಲ್ಲೇ ಅತ್ಯಂತ ವೇಗವಾಗಿ ಪೂರ್ತಿಯಾಗಿ ಹಿಂದೆ ಸರಿದಿರುವುದು ಒಂದು ಅಪರೂಪದ ವಿದ್ಯಮಾನವಾಗಿದೆ. ಇದರೊಂದಿಗೆ ಹಿಂಗಾರು ಮಳೆ ಕೂಡಾ ಪ್ರವೇಶಿಸಿದ್ದು , ನಿನ್ನೆ ದಿನ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳದ ಅನೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ನಿಮ್ನತೆಯೂ ಕಾಣಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಮಳೆ ಹೀಗೇ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

ಮಳೆಯ ಬಗ್ಗೆ ಪಿ ಜಿ ಎಸ್ ಎನ್ ಪ್ರಸಾದ್ ಅವರ ಮಾತುಕತೆ ಹೀಗಿದೆ…

ನಿನ್ನೆಯಿಂದ ಹಿಂಗಾರು ಮಳೆ ಆರಂಭವಾಗಿದೆ.
ಈ ಬಾರಿಯ ನೈರುತ್ಯ ಮುಂಗಾರು 120 ದಿನಗಳ ( ಜೂನ್ 19 – ಅ.15 ) ಅತ್ಯಂತ ಸುದೀರ್ಘ ಅವಧಿಯದ್ದಾಗಿ ಇತಿಹಾಸದ ಪುಟ ಸೇರಿತು.
ಈ ಅವಧಿಯಲ್ಲಿ ಸುರಿದ ಮಳೆ = 3913 ಮಿ.ಮೀ.( ಕಳೆದ ವರ್ಷ 4053 ಮಿ.ಮೀ.)

ಸರಾಸರಿ (ಮಿ.ಮೀ.ಗಳಲ್ಲಿ)
1976 – 2000 = 3390
2001 – 2019 = 3288
1976 – 2019 = 3346

> ಗರಿಷ್ಟ 1980 ರಲ್ಲಿ 4796
> ಕನಿಷ್ಟ 1987 ರಲ್ಲಿ 1741

> ಹಿಂಗಾರು ಮಳೆಯ ಸರಾಸರಿ 784 ಮಿ. ಮೀ ( 1976 -2018 )

> ಗರಿಷ್ಟ 1976 ರಲ್ಲಿ ದಾಖಲಾದ 1475 ಮಿ.ಮೀ.

ಕನಿಷ್ಟ 2017 ರಲ್ಲಿ 166 ಮಿ.ಮೀ.
> ಹೆಚ್ಚು ಕಡಿಮೆ ಈ ವರ್ಷದಷ್ಟೇ ಮುಂಗಾರು ಮಳೆ ಸುರಿದ 1990ರಲ್ಲಿ (3921 ಮಿ.ಮೀ.) ಮುಂಗಾರುಪೂರ್ವ 213 ಮಿ.ಮೀ
ಹಿಂಗಾರು 773 ಮಿ.ಮೀ ನೊಂದಿಗೆ 4907 ಮಿ.ಮಿ.ದಾಖಲಾಗಿತ್ತು.

> ಇನ್ನೊಂದು ಸಂದರ್ಭ 2013
ಮುಂಗಾರು ಪೂರ್ವ 395 ಮಿ.ಮೀ.
ಮುಂಗಾರು 3818 ಮಿ.ಮೀ
ಹಿಂಗಾರು 662 ಮಿ.ಮೀ
ಒಟ್ಟು 4875 ಮಿ ಮೀ.

> ಹಾಗಾದರೆ ಈ ವರ್ಷದ ಹಿಂಗಾರು ಮಳೆ… ಕಾದು ನೋಡೋಣ

 ಪಿ ಜಿ ಎಸ್ ಎನ್ ಪ್ರಸಾದ್ ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

9 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

9 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

18 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

19 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

19 hours ago