Advertisement
Exclusive - Mirror Hunt

ಹಿಂಗಾರು ಮಳೆ ಆರಂಭ : ಅತ್ಯಂತ ವೇಗವಾಗಿ ಹಿಂದೆ ಸರಿದ ನೈರುತ್ಯ ಮುಂಗಾರು

Share

ಹಿಂಗಾರು ಮಳೆ ಆರಂಭ ಇಡೀ ದೇಶದಿಂದ ನೈರುತ್ಯ ಮುಂಗಾರು ಮಳೆ ಹಿಂದೆ ಸರಿದಿದೆ. ರಾಜಸ್ಥಾನದ ವಾಯುವ್ಯ ಭಾಗದಿಂದ ಹಿಂದೆ ಸರಿಯುವಿಕೆ ಆರಂಭವಾದ ಕೇವಲ ಎಂಟು ದಿನಗಳಲ್ಲೇ ಅತ್ಯಂತ ವೇಗವಾಗಿ ಪೂರ್ತಿಯಾಗಿ ಹಿಂದೆ ಸರಿದಿರುವುದು ಒಂದು ಅಪರೂಪದ ವಿದ್ಯಮಾನವಾಗಿದೆ. ಇದರೊಂದಿಗೆ ಹಿಂಗಾರು ಮಳೆ ಕೂಡಾ ಪ್ರವೇಶಿಸಿದ್ದು , ನಿನ್ನೆ ದಿನ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳದ ಅನೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ನಿಮ್ನತೆಯೂ ಕಾಣಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಮಳೆ ಹೀಗೇ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

ಮಳೆಯ ಬಗ್ಗೆ ಪಿ ಜಿ ಎಸ್ ಎನ್ ಪ್ರಸಾದ್ ಅವರ ಮಾತುಕತೆ ಹೀಗಿದೆ…

ನಿನ್ನೆಯಿಂದ ಹಿಂಗಾರು ಮಳೆ ಆರಂಭವಾಗಿದೆ.
ಈ ಬಾರಿಯ ನೈರುತ್ಯ ಮುಂಗಾರು 120 ದಿನಗಳ ( ಜೂನ್ 19 – ಅ.15 ) ಅತ್ಯಂತ ಸುದೀರ್ಘ ಅವಧಿಯದ್ದಾಗಿ ಇತಿಹಾಸದ ಪುಟ ಸೇರಿತು.
ಈ ಅವಧಿಯಲ್ಲಿ ಸುರಿದ ಮಳೆ = 3913 ಮಿ.ಮೀ.( ಕಳೆದ ವರ್ಷ 4053 ಮಿ.ಮೀ.)

ಸರಾಸರಿ (ಮಿ.ಮೀ.ಗಳಲ್ಲಿ)
1976 – 2000 = 3390
2001 – 2019 = 3288
1976 – 2019 = 3346

> ಗರಿಷ್ಟ 1980 ರಲ್ಲಿ 4796
> ಕನಿಷ್ಟ 1987 ರಲ್ಲಿ 1741

> ಹಿಂಗಾರು ಮಳೆಯ ಸರಾಸರಿ 784 ಮಿ. ಮೀ ( 1976 -2018 )

> ಗರಿಷ್ಟ 1976 ರಲ್ಲಿ ದಾಖಲಾದ 1475 ಮಿ.ಮೀ.

ಕನಿಷ್ಟ 2017 ರಲ್ಲಿ 166 ಮಿ.ಮೀ.
> ಹೆಚ್ಚು ಕಡಿಮೆ ಈ ವರ್ಷದಷ್ಟೇ ಮುಂಗಾರು ಮಳೆ ಸುರಿದ 1990ರಲ್ಲಿ (3921 ಮಿ.ಮೀ.) ಮುಂಗಾರುಪೂರ್ವ 213 ಮಿ.ಮೀ
ಹಿಂಗಾರು 773 ಮಿ.ಮೀ ನೊಂದಿಗೆ 4907 ಮಿ.ಮಿ.ದಾಖಲಾಗಿತ್ತು.

> ಇನ್ನೊಂದು ಸಂದರ್ಭ 2013
ಮುಂಗಾರು ಪೂರ್ವ 395 ಮಿ.ಮೀ.
ಮುಂಗಾರು 3818 ಮಿ.ಮೀ
ಹಿಂಗಾರು 662 ಮಿ.ಮೀ
ಒಟ್ಟು 4875 ಮಿ ಮೀ.

> ಹಾಗಾದರೆ ಈ ವರ್ಷದ ಹಿಂಗಾರು ಮಳೆ… ಕಾದು ನೋಡೋಣ

 ಪಿ ಜಿ ಎಸ್ ಎನ್ ಪ್ರಸಾದ್ ಬಾಳಿಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

10 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

15 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago