Advertisement
Exclusive - Mirror Hunt

ಹಿಂಗಾರು ಮಳೆ ಆರಂಭ : ಅತ್ಯಂತ ವೇಗವಾಗಿ ಹಿಂದೆ ಸರಿದ ನೈರುತ್ಯ ಮುಂಗಾರು

Share

ಹಿಂಗಾರು ಮಳೆ ಆರಂಭ ಇಡೀ ದೇಶದಿಂದ ನೈರುತ್ಯ ಮುಂಗಾರು ಮಳೆ ಹಿಂದೆ ಸರಿದಿದೆ. ರಾಜಸ್ಥಾನದ ವಾಯುವ್ಯ ಭಾಗದಿಂದ ಹಿಂದೆ ಸರಿಯುವಿಕೆ ಆರಂಭವಾದ ಕೇವಲ ಎಂಟು ದಿನಗಳಲ್ಲೇ ಅತ್ಯಂತ ವೇಗವಾಗಿ ಪೂರ್ತಿಯಾಗಿ ಹಿಂದೆ ಸರಿದಿರುವುದು ಒಂದು ಅಪರೂಪದ ವಿದ್ಯಮಾನವಾಗಿದೆ. ಇದರೊಂದಿಗೆ ಹಿಂಗಾರು ಮಳೆ ಕೂಡಾ ಪ್ರವೇಶಿಸಿದ್ದು , ನಿನ್ನೆ ದಿನ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳದ ಅನೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ನಿಮ್ನತೆಯೂ ಕಾಣಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಮಳೆ ಹೀಗೇ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

ಮಳೆಯ ಬಗ್ಗೆ ಪಿ ಜಿ ಎಸ್ ಎನ್ ಪ್ರಸಾದ್ ಅವರ ಮಾತುಕತೆ ಹೀಗಿದೆ…

ನಿನ್ನೆಯಿಂದ ಹಿಂಗಾರು ಮಳೆ ಆರಂಭವಾಗಿದೆ.
ಈ ಬಾರಿಯ ನೈರುತ್ಯ ಮುಂಗಾರು 120 ದಿನಗಳ ( ಜೂನ್ 19 – ಅ.15 ) ಅತ್ಯಂತ ಸುದೀರ್ಘ ಅವಧಿಯದ್ದಾಗಿ ಇತಿಹಾಸದ ಪುಟ ಸೇರಿತು.
ಈ ಅವಧಿಯಲ್ಲಿ ಸುರಿದ ಮಳೆ = 3913 ಮಿ.ಮೀ.( ಕಳೆದ ವರ್ಷ 4053 ಮಿ.ಮೀ.)

ಸರಾಸರಿ (ಮಿ.ಮೀ.ಗಳಲ್ಲಿ)
1976 – 2000 = 3390
2001 – 2019 = 3288
1976 – 2019 = 3346

> ಗರಿಷ್ಟ 1980 ರಲ್ಲಿ 4796
> ಕನಿಷ್ಟ 1987 ರಲ್ಲಿ 1741

> ಹಿಂಗಾರು ಮಳೆಯ ಸರಾಸರಿ 784 ಮಿ. ಮೀ ( 1976 -2018 )

> ಗರಿಷ್ಟ 1976 ರಲ್ಲಿ ದಾಖಲಾದ 1475 ಮಿ.ಮೀ.

ಕನಿಷ್ಟ 2017 ರಲ್ಲಿ 166 ಮಿ.ಮೀ.
> ಹೆಚ್ಚು ಕಡಿಮೆ ಈ ವರ್ಷದಷ್ಟೇ ಮುಂಗಾರು ಮಳೆ ಸುರಿದ 1990ರಲ್ಲಿ (3921 ಮಿ.ಮೀ.) ಮುಂಗಾರುಪೂರ್ವ 213 ಮಿ.ಮೀ
ಹಿಂಗಾರು 773 ಮಿ.ಮೀ ನೊಂದಿಗೆ 4907 ಮಿ.ಮಿ.ದಾಖಲಾಗಿತ್ತು.

> ಇನ್ನೊಂದು ಸಂದರ್ಭ 2013
ಮುಂಗಾರು ಪೂರ್ವ 395 ಮಿ.ಮೀ.
ಮುಂಗಾರು 3818 ಮಿ.ಮೀ
ಹಿಂಗಾರು 662 ಮಿ.ಮೀ
ಒಟ್ಟು 4875 ಮಿ ಮೀ.

> ಹಾಗಾದರೆ ಈ ವರ್ಷದ ಹಿಂಗಾರು ಮಳೆ… ಕಾದು ನೋಡೋಣ

 ಪಿ ಜಿ ಎಸ್ ಎನ್ ಪ್ರಸಾದ್ ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

55 minutes ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 hour ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

3 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

6 hours ago