Advertisement
ಸುದ್ದಿಗಳು

ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಸುವರ್ಣ ಸವಿನೆನಪಲ್ಲಿ ಪ್ರತಿ ತಿಂಗಳು ಆಹಾರ ಧಾನ್ಯ ನೀಡುವ ಯೋಜನೆಗೆ ಚಾಲನೆ

Share

ಪುತ್ತೂರು: ಸಾಮಾಜಿಕ, ಧಾರ್ಮಿಕ ಕಾರ್ಯದ ಮೂಲಕ ಗುರುತಿಸಿಕೊಂಡಿರುವ ಉದ್ಯಮಿ, ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಂದ ಪ್ರೇರಣೆಗೊಂಡ ಯುವಕರು ರಚಿಸಿದ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಎ.ಆರ್ ವಾರಿಯರ್ಸ್‌ ಮೂಲಕ ಇತ್ತೀಚೆಗೆ ಮೃತಪಟ್ಟ ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲರ ಸವಿನೆನಪುಗಳ ಜೊತೆಗೆ ಪ್ರತಿ ತಿಂಗಳು ಒಂದು ಅಶಕ್ತ ಕುಟುಂಬಕ್ಕೆ ಆಹಾರ ಧಾನ್ಯ ನೀಡುವ ಯೋಜನೆಯ ಪ್ರಥಮ ಹಂತವಾಗಿ ಕಳೆದ ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟ ಪುತ್ತೂರು ತಾಲೂಕಿನ ಬೀರಾವು ನಿವಾಸಿ ಹರೀಶ್ ಅವರ ಮನೆಗೆ ಆಹಾರ ಧಾನ್ಯಗಳನ್ನು ಎ.ಆರ್ ವಾರಿಯರ್ಸ್‌ ನ ಸದಸ್ಯರು ಒದಗಿಸಿದರು.

ಈ ಸಂದರ್ಭದಲ್ಲಿ ಪ್ರಜ್ವಲ್ ರೈ ಸವಣೂರು, ಧನು ಪಟ್ಲ ಕಲ್ಲೇಗ, ಕಮಲ್ ಕುಲಾಲ್, ಸುಜಿತ್ ಬಂಗೇರ ಸಂಟ್ಯಾರ್, ಪ್ರಜನ್ ರೈ ತೊಟ್ಲ, ಭರತ್ ಶೆಟ್ಟಿ, ರಾಕೇಶ್ ಈಶ್ವರಮಂಗಲ, ಮನೋಜ್ ಸಂಟ್ಯಾರ್ ಉಪಸ್ಥಿತರಿದ್ದರು. ಎ ಆರ್ ವಾರಿಯರ್ಸ್‌ ಬಳಗದ ಮೂಲಕ ಇತ್ತೀಚೆಗೆ ನೂರಾರು ಯುವಕರು ಸೇರಿ ನೆರೆ ಪೀಡಿತ ಪ್ರದೇಶವಾದ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ಶ್ರಮದಾನ ಕಾರ್ಯ ಮಾಡಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago