ಪುತ್ತೂರು: ಸಾಮಾಜಿಕ, ಧಾರ್ಮಿಕ ಕಾರ್ಯದ ಮೂಲಕ ಗುರುತಿಸಿಕೊಂಡಿರುವ ಉದ್ಯಮಿ, ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಂದ ಪ್ರೇರಣೆಗೊಂಡ ಯುವಕರು ರಚಿಸಿದ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಎ.ಆರ್ ವಾರಿಯರ್ಸ್ ಮೂಲಕ ಇತ್ತೀಚೆಗೆ ಮೃತಪಟ್ಟ ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲರ ಸವಿನೆನಪುಗಳ ಜೊತೆಗೆ ಪ್ರತಿ ತಿಂಗಳು ಒಂದು ಅಶಕ್ತ ಕುಟುಂಬಕ್ಕೆ ಆಹಾರ ಧಾನ್ಯ ನೀಡುವ ಯೋಜನೆಯ ಪ್ರಥಮ ಹಂತವಾಗಿ ಕಳೆದ ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟ ಪುತ್ತೂರು ತಾಲೂಕಿನ ಬೀರಾವು ನಿವಾಸಿ ಹರೀಶ್ ಅವರ ಮನೆಗೆ ಆಹಾರ ಧಾನ್ಯಗಳನ್ನು ಎ.ಆರ್ ವಾರಿಯರ್ಸ್ ನ ಸದಸ್ಯರು ಒದಗಿಸಿದರು.
ಈ ಸಂದರ್ಭದಲ್ಲಿ ಪ್ರಜ್ವಲ್ ರೈ ಸವಣೂರು, ಧನು ಪಟ್ಲ ಕಲ್ಲೇಗ, ಕಮಲ್ ಕುಲಾಲ್, ಸುಜಿತ್ ಬಂಗೇರ ಸಂಟ್ಯಾರ್, ಪ್ರಜನ್ ರೈ ತೊಟ್ಲ, ಭರತ್ ಶೆಟ್ಟಿ, ರಾಕೇಶ್ ಈಶ್ವರಮಂಗಲ, ಮನೋಜ್ ಸಂಟ್ಯಾರ್ ಉಪಸ್ಥಿತರಿದ್ದರು. ಎ ಆರ್ ವಾರಿಯರ್ಸ್ ಬಳಗದ ಮೂಲಕ ಇತ್ತೀಚೆಗೆ ನೂರಾರು ಯುವಕರು ಸೇರಿ ನೆರೆ ಪೀಡಿತ ಪ್ರದೇಶವಾದ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ಶ್ರಮದಾನ ಕಾರ್ಯ ಮಾಡಿತ್ತು.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…