ಪುತ್ತೂರು:ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಧಾರ್ಮಿಕ ಉತ್ಸವಗಳಲ್ಲಿ ಅಯೋಗ್ಯ ಕೃತಿಗಳನ್ನು ತಡೆಗಟ್ಟುವ ಬಗ್ಗೆ ಪುತ್ತೂರಿನ ಪೋಲಿಸ್ ನಿರೀಕ್ಷಕರಿಗೆ ಮತ್ತು ಉಪ್ಪಿನಂಗಡಿಯ ಪೋಲಿಸ್ ಉಪನಿರೀಕ್ಷಕರಿಗೆ ಮನವಿ ಮಾಡಲಾಯಿತು. ಪುತ್ತೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಪೋಲಿಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ ಮತ್ತು ಉಪ್ಪಿನಂಗಡಿ ಪೋಲೀಸ್ ಉಪನಿರೀಕ್ಷಕರಾದ ನಂದಕುಮಾರ್ ಎಂ.ಎಂ ಇವರಿಗೆ ಧಾರ್ಮಿಕ ಉತ್ಸವಗಳಲ್ಲಿ ನಡೆಯುವ ಅಯೋಗ್ಯ ಕೃತಿಗಳನ್ನು ತಡೆಗಟ್ಟಬೇಕೆಂದು ಮನವಿ ನೀಡಲಾಯಿತು.ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…