ಪುತ್ತೂರು:ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಧಾರ್ಮಿಕ ಉತ್ಸವಗಳಲ್ಲಿ ಅಯೋಗ್ಯ ಕೃತಿಗಳನ್ನು ತಡೆಗಟ್ಟುವ ಬಗ್ಗೆ ಪುತ್ತೂರಿನ ಪೋಲಿಸ್ ನಿರೀಕ್ಷಕರಿಗೆ ಮತ್ತು ಉಪ್ಪಿನಂಗಡಿಯ ಪೋಲಿಸ್ ಉಪನಿರೀಕ್ಷಕರಿಗೆ ಮನವಿ ಮಾಡಲಾಯಿತು. ಪುತ್ತೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಪೋಲಿಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ ಮತ್ತು ಉಪ್ಪಿನಂಗಡಿ ಪೋಲೀಸ್ ಉಪನಿರೀಕ್ಷಕರಾದ ನಂದಕುಮಾರ್ ಎಂ.ಎಂ ಇವರಿಗೆ ಧಾರ್ಮಿಕ ಉತ್ಸವಗಳಲ್ಲಿ ನಡೆಯುವ ಅಯೋಗ್ಯ ಕೃತಿಗಳನ್ನು ತಡೆಗಟ್ಟಬೇಕೆಂದು ಮನವಿ ನೀಡಲಾಯಿತು.ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…