ಪುತ್ತೂರು:ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಧಾರ್ಮಿಕ ಉತ್ಸವಗಳಲ್ಲಿ ಅಯೋಗ್ಯ ಕೃತಿಗಳನ್ನು ತಡೆಗಟ್ಟುವ ಬಗ್ಗೆ ಪುತ್ತೂರಿನ ಪೋಲಿಸ್ ನಿರೀಕ್ಷಕರಿಗೆ ಮತ್ತು ಉಪ್ಪಿನಂಗಡಿಯ ಪೋಲಿಸ್ ಉಪನಿರೀಕ್ಷಕರಿಗೆ ಮನವಿ ಮಾಡಲಾಯಿತು. ಪುತ್ತೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಪೋಲಿಸ್ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ ಮತ್ತು ಉಪ್ಪಿನಂಗಡಿ ಪೋಲೀಸ್ ಉಪನಿರೀಕ್ಷಕರಾದ ನಂದಕುಮಾರ್ ಎಂ.ಎಂ ಇವರಿಗೆ ಧಾರ್ಮಿಕ ಉತ್ಸವಗಳಲ್ಲಿ ನಡೆಯುವ ಅಯೋಗ್ಯ ಕೃತಿಗಳನ್ನು ತಡೆಗಟ್ಟಬೇಕೆಂದು ಮನವಿ ನೀಡಲಾಯಿತು.ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…