Advertisement
ನಮ್ಮೂರ ಸುದ್ದಿ

ಹಿತಮಿತದ ಮಾತನಿಂದ ಜನರ ಮನಗೆಲ್ಲಬಹುದು

Share

ಬೆಳ್ಳಾರೆ: ಮಾತು ಜನರನ್ನು ಮೋಡಿಗೊಳಿಸುವಷ್ಟು ಆಕರ್ಷ ಮತ್ತು ನಾಜೂಕಾಗಿರಬೇಕು. ಮಾತುಗಾರಿಕೆ ಒಂದು ಅತ್ಯುತ್ತಮ ಕಲೆಯಾಗಿದೆ. ಹಿತಮಿತದ ಮಾತನಿಂದ ಜನರ ಮನಗೆಲ್ಲಬಹುದು ಎಂದು ಉದ್ಯಮಿ ಮಿಥುನ್ ಶೆಣೈ ಹೇಳಿದರು.
ಬೆಳ್ಳಾರೆ ಜೇಸಿಐ ಹಾಗು ಬೆಳ್ಳಾರೆ ಜ್ಞಾನದೀಪ ವಿದ್ಯಾಸಂಸ್ಥೆಯ ಜಂಟಿ ಆಯೋಜನೆಯಲ್ಲಿ ಮೋಂಟೆಸರಿ ವಿದ್ಯಾರ್ಥಿ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳಿಗೆ ನಡೆದ ಎರಡು ದಿನಗಳ ಮಾತುಗಾರಿಕಾ ಕಮ್ಮಟ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಜೇಸಿಐ ರಾಷ್ಟ್ರೀಯ ತರಬೇತುದಾರ ಜೇಸಿ ರಾಜೇಂದ್ರ ಭಟ್ ಮಾತನಾಡಿ ದೇಶ ಮತ್ತು ರಾಜ್ಯದ ಶ್ರೇಷ್ಠ ವಾಗ್ಮಿಗಳಲ್ಲಿ ಬಹುತೇಕರು ಜೇಸಿಐ ಹಿನ್ನೆಲೆಯವರಾಗಿದ್ದಾರೆ. ವ್ಯಕ್ತಿತ್ವ ರೂಪಿಸುವುದರಲ್ಲಿ ಮತ್ತು ಮಾತುಗಾರಿಕೆ ಕಲಿಸುವಿಕೆಯಲ್ಲಿ ಜೇಸಿಐ ಅಗ್ರಸ್ಥಾನ ಪಡೆದಿದೆ. ಯುವಜನಾಂಗದವರು ಜೇಸಿಐ ತರಬೇತಿಗಳನ್ನು ಗರಿಷ್ಠ ಮಟ್ಟದಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ವಲಯದ ಜೇಸಿಐ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ವಹಿಸಿ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಜೇಸಿಐ ಬೆಳ್ಳಾರೆ ಮಾಜಿ ಅಧ್ಯಕ್ಷ ಜಯರಾಮ್ ಉಮಿಕ್ಕಳ, ಪ್ರಧಾನ ಕಾರ್ಯದರ್ಶಿ ಪ್ರವೀಣ್‍ಕುಮಾರ್ ಬೆಳ್ಳಾರೆ, ಯುವ ಜೇಸಿಐ ಅಧ್ಯಕ್ಷ ಸಾಗರ್, ಜ್ಞಾನದೀಪ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು.

Advertisement

ಬಾಲಚಂದ್ರ ಕೋಟೆ ಜೇಸಿಐ ವಾಣಿ ವಾಚಿಸಿದರು. ರಶೀದ್ ಬೆಳ್ಳಾರೆ ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ನಂತರ ಮಾತುಗಾರಿಕಾ ಕಮ್ಮಟ ತರಬೇತಿ ಶಿಬಿರ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

3 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

3 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

3 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

14 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago