Advertisement
ನಮ್ಮೂರ ಸುದ್ದಿ

ಹಿತಮಿತದ ಮಾತನಿಂದ ಜನರ ಮನಗೆಲ್ಲಬಹುದು

Share

ಬೆಳ್ಳಾರೆ: ಮಾತು ಜನರನ್ನು ಮೋಡಿಗೊಳಿಸುವಷ್ಟು ಆಕರ್ಷ ಮತ್ತು ನಾಜೂಕಾಗಿರಬೇಕು. ಮಾತುಗಾರಿಕೆ ಒಂದು ಅತ್ಯುತ್ತಮ ಕಲೆಯಾಗಿದೆ. ಹಿತಮಿತದ ಮಾತನಿಂದ ಜನರ ಮನಗೆಲ್ಲಬಹುದು ಎಂದು ಉದ್ಯಮಿ ಮಿಥುನ್ ಶೆಣೈ ಹೇಳಿದರು.
ಬೆಳ್ಳಾರೆ ಜೇಸಿಐ ಹಾಗು ಬೆಳ್ಳಾರೆ ಜ್ಞಾನದೀಪ ವಿದ್ಯಾಸಂಸ್ಥೆಯ ಜಂಟಿ ಆಯೋಜನೆಯಲ್ಲಿ ಮೋಂಟೆಸರಿ ವಿದ್ಯಾರ್ಥಿ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳಿಗೆ ನಡೆದ ಎರಡು ದಿನಗಳ ಮಾತುಗಾರಿಕಾ ಕಮ್ಮಟ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಜೇಸಿಐ ರಾಷ್ಟ್ರೀಯ ತರಬೇತುದಾರ ಜೇಸಿ ರಾಜೇಂದ್ರ ಭಟ್ ಮಾತನಾಡಿ ದೇಶ ಮತ್ತು ರಾಜ್ಯದ ಶ್ರೇಷ್ಠ ವಾಗ್ಮಿಗಳಲ್ಲಿ ಬಹುತೇಕರು ಜೇಸಿಐ ಹಿನ್ನೆಲೆಯವರಾಗಿದ್ದಾರೆ. ವ್ಯಕ್ತಿತ್ವ ರೂಪಿಸುವುದರಲ್ಲಿ ಮತ್ತು ಮಾತುಗಾರಿಕೆ ಕಲಿಸುವಿಕೆಯಲ್ಲಿ ಜೇಸಿಐ ಅಗ್ರಸ್ಥಾನ ಪಡೆದಿದೆ. ಯುವಜನಾಂಗದವರು ಜೇಸಿಐ ತರಬೇತಿಗಳನ್ನು ಗರಿಷ್ಠ ಮಟ್ಟದಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ವಲಯದ ಜೇಸಿಐ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ವಹಿಸಿ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಜೇಸಿಐ ಬೆಳ್ಳಾರೆ ಮಾಜಿ ಅಧ್ಯಕ್ಷ ಜಯರಾಮ್ ಉಮಿಕ್ಕಳ, ಪ್ರಧಾನ ಕಾರ್ಯದರ್ಶಿ ಪ್ರವೀಣ್‍ಕುಮಾರ್ ಬೆಳ್ಳಾರೆ, ಯುವ ಜೇಸಿಐ ಅಧ್ಯಕ್ಷ ಸಾಗರ್, ಜ್ಞಾನದೀಪ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು.

Advertisement
Advertisement

ಬಾಲಚಂದ್ರ ಕೋಟೆ ಜೇಸಿಐ ವಾಣಿ ವಾಚಿಸಿದರು. ರಶೀದ್ ಬೆಳ್ಳಾರೆ ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ನಂತರ ಮಾತುಗಾರಿಕಾ ಕಮ್ಮಟ ತರಬೇತಿ ಶಿಬಿರ ನಡೆಯಿತು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

9 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

9 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

10 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

10 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

13 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

15 hours ago