ಹಿರಿಯ ಆದರ್ಶಗುಣಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಿ: ಯೋಗೇಶ್ವರನಾಂದ ಸ್ವಾಮಿಜಿ

September 5, 2019
3:00 PM

ಅರಂತೋಡು: ನಮ್ಮ ಹಿರಿಯರು ನಮಗೆ ಮಾರ್ಗದರ್ಶಕರು.ಅವರು ನಮಗೆ ಒಳ್ಳೆಯ ಆಚಾರ ವಿಚಾರಗಳನ್ನು ಒಳಗೊಂಡ ಜೀವನವನ್ನು ಬಿಟ್ಟು ಹೋಗಿದ್ದಾರೆ.ಅವರ ಹಾಕಿದ ಒಳ್ಳೆಯ ಹಜ್ಜೆ ಗುರುತುಗಳನ್ನು ಮರೆಬಾರದು ಅವರ ಆದರ್ಶ ಗುಣಗಳನ್ನು  ಜೀವನದಲ್ಲಿ ರೂಡಿಸಿಕೊಳ್ಳಿ ಎಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಹೇಳಿದರು.

Advertisement

ಅವರು ತನ್ನ 160ನೇ ಕೃತಿ ಅಜ್ಜ ಹಾಕಿದ ಹೆಜ್ಜೆ ಎಂಬ ವೈದಿಕ ಹಾಗೂ ಆಧ್ಯಾತ್ಮ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಅನಿಲ್ ಬಿ.ವಿ ಅವರು ಸ್ವಾಮಿಯವರ ಕೃತಿಯನ್ನು ಬಿಡುಡೆಗೊಳಿಸಿ ಮಾತನಾಡಿ ಸ್ವಾಮಿಜಿಯವರ ಅಜ್ಜ ಹಾಕಿದ ಹೆಜ್ಜೆ ಎಂಬ ಕೃತಿ ತುಂಬಾ ಪರಿಣಾಮಕಾರಿಯಾಗಿದ್ದು ಎಲ್ಲಾರು ಅದನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ಹೇಳಿದರು.
ಸೇವಾಶ್ರಮದ ಟ್ರಸ್ಟಿ ನಿವೃತ್ತ ಅಧ್ಯಾಪಕ ಜನಾರ್ದನ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಟ್ರಸ್ಟಿ ಪ್ರಣವಿ ಅವರು ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-07-2025 | ಮುಂದಿನ 10 ದಿನಗಳವರೆಗೂ ಕರಾವಳಿ-ಮಲೆನಾಡು ಭಾಗದಲ್ಲಿ ಸಾಮಾನ್ಯ ಮಳೆ | ಜುಲೈ 16ರಿಂದ ಎಲ್ಲೆಲ್ಲಾ ಮಳೆ ಹೆಚ್ಚಾಗಬಹುದು ?
July 11, 2025
4:50 PM
by: ಸಾಯಿಶೇಖರ್ ಕರಿಕಳ
ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group