ಹಿರಿಯ ಆದರ್ಶಗುಣಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಿ: ಯೋಗೇಶ್ವರನಾಂದ ಸ್ವಾಮಿಜಿ

September 5, 2019
3:00 PM

ಅರಂತೋಡು: ನಮ್ಮ ಹಿರಿಯರು ನಮಗೆ ಮಾರ್ಗದರ್ಶಕರು.ಅವರು ನಮಗೆ ಒಳ್ಳೆಯ ಆಚಾರ ವಿಚಾರಗಳನ್ನು ಒಳಗೊಂಡ ಜೀವನವನ್ನು ಬಿಟ್ಟು ಹೋಗಿದ್ದಾರೆ.ಅವರ ಹಾಕಿದ ಒಳ್ಳೆಯ ಹಜ್ಜೆ ಗುರುತುಗಳನ್ನು ಮರೆಬಾರದು ಅವರ ಆದರ್ಶ ಗುಣಗಳನ್ನು  ಜೀವನದಲ್ಲಿ ರೂಡಿಸಿಕೊಳ್ಳಿ ಎಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಹೇಳಿದರು.

ಅವರು ತನ್ನ 160ನೇ ಕೃತಿ ಅಜ್ಜ ಹಾಕಿದ ಹೆಜ್ಜೆ ಎಂಬ ವೈದಿಕ ಹಾಗೂ ಆಧ್ಯಾತ್ಮ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಅನಿಲ್ ಬಿ.ವಿ ಅವರು ಸ್ವಾಮಿಯವರ ಕೃತಿಯನ್ನು ಬಿಡುಡೆಗೊಳಿಸಿ ಮಾತನಾಡಿ ಸ್ವಾಮಿಜಿಯವರ ಅಜ್ಜ ಹಾಕಿದ ಹೆಜ್ಜೆ ಎಂಬ ಕೃತಿ ತುಂಬಾ ಪರಿಣಾಮಕಾರಿಯಾಗಿದ್ದು ಎಲ್ಲಾರು ಅದನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ಹೇಳಿದರು.
ಸೇವಾಶ್ರಮದ ಟ್ರಸ್ಟಿ ನಿವೃತ್ತ ಅಧ್ಯಾಪಕ ಜನಾರ್ದನ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಟ್ರಸ್ಟಿ ಪ್ರಣವಿ ಅವರು ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror