ಅರಂತೋಡು: ನಮ್ಮ ಹಿರಿಯರು ನಮಗೆ ಮಾರ್ಗದರ್ಶಕರು.ಅವರು ನಮಗೆ ಒಳ್ಳೆಯ ಆಚಾರ ವಿಚಾರಗಳನ್ನು ಒಳಗೊಂಡ ಜೀವನವನ್ನು ಬಿಟ್ಟು ಹೋಗಿದ್ದಾರೆ.ಅವರ ಹಾಕಿದ ಒಳ್ಳೆಯ ಹಜ್ಜೆ ಗುರುತುಗಳನ್ನು ಮರೆಬಾರದು ಅವರ ಆದರ್ಶ ಗುಣಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಿ ಎಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಹೇಳಿದರು.
ಅವರು ತನ್ನ 160ನೇ ಕೃತಿ ಅಜ್ಜ ಹಾಕಿದ ಹೆಜ್ಜೆ ಎಂಬ ವೈದಿಕ ಹಾಗೂ ಆಧ್ಯಾತ್ಮ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಅನಿಲ್ ಬಿ.ವಿ ಅವರು ಸ್ವಾಮಿಯವರ ಕೃತಿಯನ್ನು ಬಿಡುಡೆಗೊಳಿಸಿ ಮಾತನಾಡಿ ಸ್ವಾಮಿಜಿಯವರ ಅಜ್ಜ ಹಾಕಿದ ಹೆಜ್ಜೆ ಎಂಬ ಕೃತಿ ತುಂಬಾ ಪರಿಣಾಮಕಾರಿಯಾಗಿದ್ದು ಎಲ್ಲಾರು ಅದನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ಹೇಳಿದರು.
ಸೇವಾಶ್ರಮದ ಟ್ರಸ್ಟಿ ನಿವೃತ್ತ ಅಧ್ಯಾಪಕ ಜನಾರ್ದನ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಟ್ರಸ್ಟಿ ಪ್ರಣವಿ ಅವರು ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…