Advertisement
ಸುದ್ದಿಗಳು

ಹಿರಿಯ ಆದರ್ಶಗುಣಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಿ: ಯೋಗೇಶ್ವರನಾಂದ ಸ್ವಾಮಿಜಿ

Share

ಅರಂತೋಡು: ನಮ್ಮ ಹಿರಿಯರು ನಮಗೆ ಮಾರ್ಗದರ್ಶಕರು.ಅವರು ನಮಗೆ ಒಳ್ಳೆಯ ಆಚಾರ ವಿಚಾರಗಳನ್ನು ಒಳಗೊಂಡ ಜೀವನವನ್ನು ಬಿಟ್ಟು ಹೋಗಿದ್ದಾರೆ.ಅವರ ಹಾಕಿದ ಒಳ್ಳೆಯ ಹಜ್ಜೆ ಗುರುತುಗಳನ್ನು ಮರೆಬಾರದು ಅವರ ಆದರ್ಶ ಗುಣಗಳನ್ನು  ಜೀವನದಲ್ಲಿ ರೂಡಿಸಿಕೊಳ್ಳಿ ಎಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಹೇಳಿದರು.

Advertisement

ಅವರು ತನ್ನ 160ನೇ ಕೃತಿ ಅಜ್ಜ ಹಾಕಿದ ಹೆಜ್ಜೆ ಎಂಬ ವೈದಿಕ ಹಾಗೂ ಆಧ್ಯಾತ್ಮ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಅನಿಲ್ ಬಿ.ವಿ ಅವರು ಸ್ವಾಮಿಯವರ ಕೃತಿಯನ್ನು ಬಿಡುಡೆಗೊಳಿಸಿ ಮಾತನಾಡಿ ಸ್ವಾಮಿಜಿಯವರ ಅಜ್ಜ ಹಾಕಿದ ಹೆಜ್ಜೆ ಎಂಬ ಕೃತಿ ತುಂಬಾ ಪರಿಣಾಮಕಾರಿಯಾಗಿದ್ದು ಎಲ್ಲಾರು ಅದನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ಹೇಳಿದರು.
ಸೇವಾಶ್ರಮದ ಟ್ರಸ್ಟಿ ನಿವೃತ್ತ ಅಧ್ಯಾಪಕ ಜನಾರ್ದನ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಟ್ರಸ್ಟಿ ಪ್ರಣವಿ ಅವರು ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

10 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

1 day ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

1 day ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

1 day ago