Advertisement
ಸುದ್ದಿಗಳು

ಹಿರಿಯ ಆದರ್ಶಗುಣಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಿ: ಯೋಗೇಶ್ವರನಾಂದ ಸ್ವಾಮಿಜಿ

Share

ಅರಂತೋಡು: ನಮ್ಮ ಹಿರಿಯರು ನಮಗೆ ಮಾರ್ಗದರ್ಶಕರು.ಅವರು ನಮಗೆ ಒಳ್ಳೆಯ ಆಚಾರ ವಿಚಾರಗಳನ್ನು ಒಳಗೊಂಡ ಜೀವನವನ್ನು ಬಿಟ್ಟು ಹೋಗಿದ್ದಾರೆ.ಅವರ ಹಾಕಿದ ಒಳ್ಳೆಯ ಹಜ್ಜೆ ಗುರುತುಗಳನ್ನು ಮರೆಬಾರದು ಅವರ ಆದರ್ಶ ಗುಣಗಳನ್ನು  ಜೀವನದಲ್ಲಿ ರೂಡಿಸಿಕೊಳ್ಳಿ ಎಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ವರಾನಂದ ಸ್ವಾಮೀಜಿ ಹೇಳಿದರು.

ಅವರು ತನ್ನ 160ನೇ ಕೃತಿ ಅಜ್ಜ ಹಾಕಿದ ಹೆಜ್ಜೆ ಎಂಬ ವೈದಿಕ ಹಾಗೂ ಆಧ್ಯಾತ್ಮ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಅನಿಲ್ ಬಿ.ವಿ ಅವರು ಸ್ವಾಮಿಯವರ ಕೃತಿಯನ್ನು ಬಿಡುಡೆಗೊಳಿಸಿ ಮಾತನಾಡಿ ಸ್ವಾಮಿಜಿಯವರ ಅಜ್ಜ ಹಾಕಿದ ಹೆಜ್ಜೆ ಎಂಬ ಕೃತಿ ತುಂಬಾ ಪರಿಣಾಮಕಾರಿಯಾಗಿದ್ದು ಎಲ್ಲಾರು ಅದನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕೆಂದು ಹೇಳಿದರು.
ಸೇವಾಶ್ರಮದ ಟ್ರಸ್ಟಿ ನಿವೃತ್ತ ಅಧ್ಯಾಪಕ ಜನಾರ್ದನ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಟ್ರಸ್ಟಿ ಪ್ರಣವಿ ಅವರು ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

2 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

7 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

18 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

23 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

24 hours ago